ಕಾಪು: ಟೆಂಪೋವೊಂದು ಎರ್ಮಾಲ್ ತೆಂಕದ ಬಳಿ ಟೈಯರ್ ಸ್ಫೋಟಗೊಂಡ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದ ಘಟನೆ ಡಿ.4ರ ಗುರುವಾರ ನಡೆದಿದೆ.
ಕೋಟೇಶ್ವರದಿಂದ ಪಡುಬಿದ್ರೆಗೆ ಅಕ್ಕಿ ತುಂಬಿಸಿಕೊಂಡು ಹೋಗುತ್ತಿದ್ದ ಟೆಂಪೋ ಇದಾಗಿದೆ.
ಘಟನೆಯ ಸಂದರ್ಭ, ಆಪಲ್ಟಾಂಧವ ಖ್ಯಾತಿಯ ಸಮಾಜ ಸೇವಕ ಜಲಾಲುದ್ದೀನ್ ಜಲ್ಲು ಉಚ್ಚಿಲ, ಜುನೈದ್ ಎರ್ಮಾಲ್, ಹಮೀದ್ ಉಚ್ಚಿಲ, ಎಸ್.ಡಿ.ಪಿ.ಐ. ಉಚ್ಚಿಲ ಆಂಬುಲೆನ್ಸ್ ಚಾಲಕ ಅಬೂಬಕರ್ ಸಿದ್ದೀಕ್ ಹಾಗೂ ಎರ್ಮಾಳು ರಿಕ್ಷಾ ಚಾಲಕರ ಸಹಕಾರದೊಂದಿಗೆ ಟೆಂಪೋದಲ್ಲಿದ್ದ ಅಕ್ಕಿಯನ್ನು ಸುರಕ್ಷಿತವಾಗಿ ಖಾಲಿ ಮಾಡಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲಾಯಿತು.
ಎನ್.ಎಚ್.ಎ.ಐ. ಸಿಬ್ಬಂದಿಗಳು ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೂಡ ಕಾರ್ಯದಲ್ಲಿ ಸಹಕರಿಸಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…