ಪಡುಬಿದ್ರಿ: ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಕೇಂದ್ರವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕಂಚಿನಡ್ಕದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ವಿವಿಧೆಡೆಗಳಿಂದ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ʼಈಗಾಗಲೇ ಲೋಕೋಪಯೋಗಿ ಇಲಾಖೆ ಸಚಿವರು ಆದೇಶ ಹೊರಡಿಸಿದ್ದಾರೆ. ಈ ಅದೇಶ ಶಾಶ್ವತ ರದ್ದಾಗಬೇಕು. ಈ ಬಗ್ಗೆ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.
ಪಡುಬಿದ್ರಿ, ಬೆಳ್ಮಣ್, ಕಾರ್ಕಳ ರಾಜ್ಯ ಹೆದ್ದಾರಿಯ 40 ಗ್ರಾಮಗಳ ಜನರು ರಿಕ್ಷಾ, ಕಾರು, ಟೆಂಪೋ, ಲಾರಿ, ಬಸ್ಸು ಮಾಲಕರು, ವ್ಯಾಪಾರಸ್ಥರು ಬಂದ್ ಮಾಡುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…