ರಾಜ್ಯ ಹೆದ್ದಾರಿಯ ಕಂಚಿನಡ್ಕ ಬಳಿ ರಾಜ್ಯ ಸರಕಾರ ನಿರ್ಮಿಸಲು ನಿರ್ಧರಿಸಿರುವ ಟೋಲ್ ನಿರ್ಮಾಣಕ್ಕೆ ಪಡುಬಿದ್ರಿ ಜೇಸಿಐ, ಲಯನ್ಸ್ ಮತ್ತು ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದು, ಆ.24ರಂದು ನಡೆ ಯುವ ಜನಾಂದೋಲನಕ್ಕೆ ಬೆಂಬಲ ವ್ಯಕ್ತ ಪಡಿಸಿವೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಜೇಸಿಐ ಪಡುಬಿದ್ರಿ, ಲಯನ್ಸ್ ಕ್ಲಬ್ ಪಡುಬಿದ್ರಿ, ರೋಟರಿ ಕ್ಲಬ್ ಪಡುಬಿದ್ರಿ ಮತ್ತು ಸ್ಪೂರ್ತಿ ಲಯನ್ಸ್ ಕ್ಲಬ್ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿ ಮಾಹಿತಿ ನೀಡಿ ದರು.
ಪಡುಬಿದ್ರಿ ಹಾಗೂ ಸುತ್ತಲಿನ ಎಲ್ಲ ನಮ್ಮ ಸಹ ಸಂಸ್ಥೆಗಳೂ ಹೋರಾಟಕ್ಕೆ ಬೆಂಬಲ ನೀಡಿವೆ ಎಂದು ಪ್ರಮುಖರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಸಂಪತ್ ಪಡುಬಿದ್ರಿ, ಜೇಸಿಐ ಅಧ್ಯಕ್ಷ ಸಂಜೀತ್ ಎರ್ಮಾಳ್, ರೋಟರಿ ಅಧ್ಯಕ್ಷೆ ತಸೀನ್ ಆರಾ, ಸ್ಫೂರ್ತಿ ಲಯನ್ಸ್ ಅಧ್ಯಕ್ಷೆ ಸ್ನೇಹಾ ಪ್ರವೀಣ್, ಪದಾಧಿಕಾರಿಗಳಾದ ವೈ. ಸುಕುಮಾರ್, ಮಿಥುನ್ ಆರ್. ಹೆಗ್ಡೆ, ಡಾ.ಎನ್.ಟಿ. ಅಂಚನ್, ಪ್ರಗತ್ ಜಿ. ಶೆಟ್ಟಿ, ಕಪಿಲ್ ಪಡುಬಿದ್ರಿ, ಕಸ್ತೂರಿ ಪ್ರವೀಣ್ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…