ರಾಜ್ಯ ಹೆದ್ದಾರಿಯ ಕಂಚಿನಡ್ಕ ಬಳಿ ರಾಜ್ಯ ಸರಕಾರ ನಿರ್ಮಿಸಲು ನಿರ್ಧರಿಸಿರುವ ಟೋಲ್ ನಿರ್ಮಾಣಕ್ಕೆ ಪಡುಬಿದ್ರಿ ಜೇಸಿಐ, ಲಯನ್ಸ್ ಮತ್ತು ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದು, ಆ.24ರಂದು ನಡೆ ಯುವ ಜನಾಂದೋಲನಕ್ಕೆ ಬೆಂಬಲ ವ್ಯಕ್ತ ಪಡಿಸಿವೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಜೇಸಿಐ ಪಡುಬಿದ್ರಿ, ಲಯನ್ಸ್ ಕ್ಲಬ್ ಪಡುಬಿದ್ರಿ, ರೋಟರಿ ಕ್ಲಬ್ ಪಡುಬಿದ್ರಿ ಮತ್ತು ಸ್ಪೂರ್ತಿ ಲಯನ್ಸ್ ಕ್ಲಬ್ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿ ಮಾಹಿತಿ ನೀಡಿ ದರು.
ಪಡುಬಿದ್ರಿ ಹಾಗೂ ಸುತ್ತಲಿನ ಎಲ್ಲ ನಮ್ಮ ಸಹ ಸಂಸ್ಥೆಗಳೂ ಹೋರಾಟಕ್ಕೆ ಬೆಂಬಲ ನೀಡಿವೆ ಎಂದು ಪ್ರಮುಖರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಸಂಪತ್ ಪಡುಬಿದ್ರಿ, ಜೇಸಿಐ ಅಧ್ಯಕ್ಷ ಸಂಜೀತ್ ಎರ್ಮಾಳ್, ರೋಟರಿ ಅಧ್ಯಕ್ಷೆ ತಸೀನ್ ಆರಾ, ಸ್ಫೂರ್ತಿ ಲಯನ್ಸ್ ಅಧ್ಯಕ್ಷೆ ಸ್ನೇಹಾ ಪ್ರವೀಣ್, ಪದಾಧಿಕಾರಿಗಳಾದ ವೈ. ಸುಕುಮಾರ್, ಮಿಥುನ್ ಆರ್. ಹೆಗ್ಡೆ, ಡಾ.ಎನ್.ಟಿ. ಅಂಚನ್, ಪ್ರಗತ್ ಜಿ. ಶೆಟ್ಟಿ, ಕಪಿಲ್ ಪಡುಬಿದ್ರಿ, ಕಸ್ತೂರಿ ಪ್ರವೀಣ್ ಉಪಸ್ಥಿತರಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…