ರಾಜ್ಯ ಹೆದ್ದಾರಿಯ ಕಂಚಿನಡ್ಕ ಬಳಿ ರಾಜ್ಯ ಸರಕಾರ ನಿರ್ಮಿಸಲು ನಿರ್ಧರಿಸಿರುವ ಟೋಲ್ ನಿರ್ಮಾಣಕ್ಕೆ ಪಡುಬಿದ್ರಿ ಜೇಸಿಐ, ಲಯನ್ಸ್ ಮತ್ತು ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದು, ಆ.24ರಂದು ನಡೆ ಯುವ ಜನಾಂದೋಲನಕ್ಕೆ ಬೆಂಬಲ ವ್ಯಕ್ತ ಪಡಿಸಿವೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಜೇಸಿಐ ಪಡುಬಿದ್ರಿ, ಲಯನ್ಸ್ ಕ್ಲಬ್ ಪಡುಬಿದ್ರಿ, ರೋಟರಿ ಕ್ಲಬ್ ಪಡುಬಿದ್ರಿ ಮತ್ತು ಸ್ಪೂರ್ತಿ ಲಯನ್ಸ್ ಕ್ಲಬ್ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿ ಮಾಹಿತಿ ನೀಡಿ ದರು.
ಪಡುಬಿದ್ರಿ ಹಾಗೂ ಸುತ್ತಲಿನ ಎಲ್ಲ ನಮ್ಮ ಸಹ ಸಂಸ್ಥೆಗಳೂ ಹೋರಾಟಕ್ಕೆ ಬೆಂಬಲ ನೀಡಿವೆ ಎಂದು ಪ್ರಮುಖರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಸಂಪತ್ ಪಡುಬಿದ್ರಿ, ಜೇಸಿಐ ಅಧ್ಯಕ್ಷ ಸಂಜೀತ್ ಎರ್ಮಾಳ್, ರೋಟರಿ ಅಧ್ಯಕ್ಷೆ ತಸೀನ್ ಆರಾ, ಸ್ಫೂರ್ತಿ ಲಯನ್ಸ್ ಅಧ್ಯಕ್ಷೆ ಸ್ನೇಹಾ ಪ್ರವೀಣ್, ಪದಾಧಿಕಾರಿಗಳಾದ ವೈ. ಸುಕುಮಾರ್, ಮಿಥುನ್ ಆರ್. ಹೆಗ್ಡೆ, ಡಾ.ಎನ್.ಟಿ. ಅಂಚನ್, ಪ್ರಗತ್ ಜಿ. ಶೆಟ್ಟಿ, ಕಪಿಲ್ ಪಡುಬಿದ್ರಿ, ಕಸ್ತೂರಿ ಪ್ರವೀಣ್ ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…