ಪಡುಬಿದ್ರಿ : ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕೊಂದು ಟೂರಿಸ್ಟ್ ಬಸ್ಸಿಗೆ ಢಿಕ್ಕಿ ಹೊಡೆದು ಬೈಕಿನಲ್ಲಿದ್ದ ಯುವಕ ರಸ್ತೆಗೆ ಎಸೆಯಲ್ಪಟ್ಟು ಆತನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ಇಂದು ಸಂಜೆ ನಡೆದಿದೆ.
ಮೃತನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಇಲ್ಲಿನ ಮಂಗಳೂರು ಕಡೆಗೆ ತೆರಳುವ ಬಸ್ಸು ನಿಲ್ದಾಣದ ಬಳಿ ಹೆದ್ದಾರಿಯಲ್ಲಿ ಖಾಸಗಿ ಟೂರಿಸ್ಟ್ ಬಸ್ಸು ನಿಲ್ಲಿಸಿದ ವೇಳೆ ಹಿಂಬದಿಯಲ್ಲಿದ್ದ ಬೈಕ್ ಬಸ್ಸಿಗೆ ಢಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟಿದ್ದನು. ಇದೇ ವೇಳೆ ಟ್ಯಾಂಕರ್ ಆತನ ಮೇಲೆ ಹರಿದ ಪರಿಣಾಮ ಟ್ಯಾಂಕರ್ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟನು.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳಪರಿಶೀಲನೆ ನಡೆಸಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…