ಪಡುಬಿದ್ರಿ : ಇಲ್ಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕೊಂದು ಟೂರಿಸ್ಟ್ ಬಸ್ಸಿಗೆ ಢಿಕ್ಕಿ ಹೊಡೆದು ಬೈಕಿನಲ್ಲಿದ್ದ ಯುವಕ ರಸ್ತೆಗೆ ಎಸೆಯಲ್ಪಟ್ಟು ಆತನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ಇಂದು ಸಂಜೆ ನಡೆದಿದೆ.
ಮೃತನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಇಲ್ಲಿನ ಮಂಗಳೂರು ಕಡೆಗೆ ತೆರಳುವ ಬಸ್ಸು ನಿಲ್ದಾಣದ ಬಳಿ ಹೆದ್ದಾರಿಯಲ್ಲಿ ಖಾಸಗಿ ಟೂರಿಸ್ಟ್ ಬಸ್ಸು ನಿಲ್ಲಿಸಿದ ವೇಳೆ ಹಿಂಬದಿಯಲ್ಲಿದ್ದ ಬೈಕ್ ಬಸ್ಸಿಗೆ ಢಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟಿದ್ದನು. ಇದೇ ವೇಳೆ ಟ್ಯಾಂಕರ್ ಆತನ ಮೇಲೆ ಹರಿದ ಪರಿಣಾಮ ಟ್ಯಾಂಕರ್ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟನು.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳಪರಿಶೀಲನೆ ನಡೆಸಿದ್ದಾರೆ.
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…