ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮೂಲ್ಕಿ ಸೇತುವೆ ಮೇಲೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಈ ಘಟನೆ ನಡೆದಿದ್ದು, ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು, ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಟ್ಯಾಂಕರ್ ಇಬ್ಬರ ತಲೆಯ ಮೇಲೆ ಹರಿದ ಪರಿಣಾಮ ತೀರ್ಥಹಳ್ಳಿ ಮೂಲದ ದಂಪತಿಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…