Featured

ಪಡುಬಿದ್ರಿ : ತಂದೆಯಿಂದಲೇ ಮಗಳ ಖಾಸಗಿ ವೀಡಿಯೋ  ವೈರಲ್‌ ; ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ – vishwanews24

ಪಡುಬಿದ್ರಿ : ತಂದೆಯಿಂದಲೇ ಮಗಳ ಖಾಸಗಿ ವೀಡಿಯೋ  ವೈರಲ್‌ ; ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಪುತ್ರಿ

ಪಡುಬಿದ್ರಿ : ತನ್ನ ಸ್ವಂತ ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ತಂದೆ ಆಸೀಫ್‌ ಯಾನೆ ಆಸೀಫ್‌ ಆಪದ್ಭಾಂದವನ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆಪದ್ಬಾಂಧವ ಆಸಿಫ್‌ ಎಂದೇ ಗುರುತಿಸಿಕೊಂಡಿರುವ ಪಡುಬಿದ್ರಿ ಸಮೀಪದ ಕಂಚಿನಟ್ಕ ನಿವಾಸಿ ಆಸಿಫ್‌ ಆರೋಪಿ. ಮಗಳ ವೀಡಿಯೊಗಳನ್ನು ವಾಟ್ಸಪ್‌ ಗ್ರೋಪ್‌ಗಳಲ್ಲಿ ಹಂಚಿಕೊಂಡಿರುವುದಕ್ಕೆ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಆಸಿಫ್‌ ಪುತ್ರಿ ತೀರ್ಥಹಳ್ಳಿಯ ಸಂಬಂಧಿಕನೊಬ್ಬ ಯುವಕನನ್ನು ಪ್ರೀತಿಸುತ್ತಿದ್ದು, ಇದು ಆಸಿಫ್‌ಗೆ ಇಷ್ಟವಿರಲಿಲ್ಲ.ಈ ಹಿನ್ನಲೆ ಯುವಕನನ್ನು ಮನೆಗೆ ಕರೆಸಿ ಹಲ್ಲೆ ಮಾಡಿದ್ದಲ್ಲದೆ ಇಬ್ಬರ ಮೊಬೈಲ್‌ ಕಸಿದುಕೊಂಡು ಅದರಲ್ಲಿದ್ದ ವೀಡಿಯೊ ಮತ್ತು ಫೋಟೊಗಳನ್ನು ತನ್ನ ಮೊಬೈಲ್‌ಗೆ ವರ್ಗಾಯಿಸಿಕೊಂಡಿದ್ದಾನೆ. ಬಳಿಕ ಅವುಗಳನ್ನು ವಾಟ್ಸಪ್‌ ಗ್ರೂಪ್‌ಗಳು ಸೇರಿ ವಿವಿಧ ಸೋಷಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದಕ್ಕೆ ಪತ್ನಿ ಆಕ್ಷೇಪಿಸಿದ್ದು, ಆಕೆಗೆ ಮತ್ತು ಪುತ್ರಿಗೆ ಹಲ್ಲೆಯನ್ನೂ ಮಾಡಿದ್ದಾನೆ. ಈ ಕುರಿತಾಗಿ ಪತ್ನಿಯು ಉಡುಪಿ ಸೆನ್‌ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪತ್ನಿಯು ಉಚ್ಚಿಲದ ತನ್ನ ತಾಯಿ ಮನೆಯಲ್ಲಿದ್ದಾಗ ಅಲ್ಲಿಗೂ ಹೋಗಿ ಗಲಾಟೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago