Missing red rubber stamp vector isolated
ಪಡುಬಿದ್ರಿ: ಪತ್ನಿ ಹಾಗೂ ಮಗು ನಾಪತ್ತೆಯಾಗಿರುವುದಾಗಿ ಪತಿ ಶ್ರೀಕಾಂತ್ ಹರಿಜನ ಎಂಬವರು ಪಡುಬಿದ್ರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪಡುಬಿದ್ರೆಯ ಸುಣ್ಣದ ಗೂಡು ಬಳಿ ಇಮ್ರಿಯಾಜ್ ಎಂಬವರ ಮನೆಯಲ್ಲಿ ಬಾಡಿಗೆಗಿದ್ದ ಟಿಪ್ಪರ್ ಚಾಲಕ ಶ್ರೀಕಾಂತ್ ಅವರ ಪತ್ನಿ ದೀಪಾ(28) ಹಾಗೂ ಮಗ ಮನೆಯಿಂದ ಹೊರಹೋದವರ ವಾಪಾಸ್ ಆಗಿಲ್ಲ ಎಂದು ದೂರು ನೀಡಲಾಗಿದೆ.
ಇವರು 9 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದು,ಕಳೆದೊಂದು ವರ್ಷದ ಹಿಂದೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಜಗಳವಗುತ್ತಿತ್ತು. ಅ. ೨೨ ರಂದು ದೀಪಾ ಮನೆಯವರು ಬಂದು ದಂಪತಿಗಳಿಗೆ ಬುದ್ದಿ ಹೇಳಿ ಹೋಗಿದ್ದರು. ಆ ಬಳಿಕ ಅನೋನ್ಯವಾಗಿದ್ದು ಶ್ರೀಕಾಂತ್ ಕೆಲಸಕ್ಕೆ ಹೋಗಿದ್ದ ಪತ್ನಿಗೆ ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಹೀಗಾಗಿ ನೆರೆಮನೆಯವರನ್ನು ವಿಚಾರಿಸಿದಾಗ ಚಿಲಕ ಹಾಕಿರುವ ವಿಚಾರ ತಿಳಿಸಿದ್ದರು.
ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ – Vishwanews24
ಕೆಲಸಕ್ಕೆ ಹೋಗಿದ್ದ ಶ್ರೀಕಾಂತ್ ಮನೆಗೆ ಬಂದು ನೋಡಿದಾಗ ಬಾಗಿಲು ಚಿಲಕ ಹಾಕಿದ್ದು ಮನೆಯ ಒಳಗಡೆ ಹೋದಾಗ ಪತ್ನಿ ಮತ್ತು ಮಗ ಇರಲಿಲ್ಲ. ಅಕ್ಕ ಪಕ್ಕದವರನ್ನು, ಸಂಬಂಧಿಕರನ್ನು ವಿಚಾರಿಸಿ ಎಲ್ಲಿಗೂ ಹೋಗದೆ ಇರುವುದನ್ನು ಗಮನಿಸಿ ಪತ್ನಿ ಮತ್ತು ಮಗ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…