Missing red rubber stamp vector isolated
ಪಡುಬಿದ್ರಿ: ಪತ್ನಿ ಹಾಗೂ ಮಗು ನಾಪತ್ತೆಯಾಗಿರುವುದಾಗಿ ಪತಿ ಶ್ರೀಕಾಂತ್ ಹರಿಜನ ಎಂಬವರು ಪಡುಬಿದ್ರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪಡುಬಿದ್ರೆಯ ಸುಣ್ಣದ ಗೂಡು ಬಳಿ ಇಮ್ರಿಯಾಜ್ ಎಂಬವರ ಮನೆಯಲ್ಲಿ ಬಾಡಿಗೆಗಿದ್ದ ಟಿಪ್ಪರ್ ಚಾಲಕ ಶ್ರೀಕಾಂತ್ ಅವರ ಪತ್ನಿ ದೀಪಾ(28) ಹಾಗೂ ಮಗ ಮನೆಯಿಂದ ಹೊರಹೋದವರ ವಾಪಾಸ್ ಆಗಿಲ್ಲ ಎಂದು ದೂರು ನೀಡಲಾಗಿದೆ.
ಇವರು 9 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದು,ಕಳೆದೊಂದು ವರ್ಷದ ಹಿಂದೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಜಗಳವಗುತ್ತಿತ್ತು. ಅ. ೨೨ ರಂದು ದೀಪಾ ಮನೆಯವರು ಬಂದು ದಂಪತಿಗಳಿಗೆ ಬುದ್ದಿ ಹೇಳಿ ಹೋಗಿದ್ದರು. ಆ ಬಳಿಕ ಅನೋನ್ಯವಾಗಿದ್ದು ಶ್ರೀಕಾಂತ್ ಕೆಲಸಕ್ಕೆ ಹೋಗಿದ್ದ ಪತ್ನಿಗೆ ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಹೀಗಾಗಿ ನೆರೆಮನೆಯವರನ್ನು ವಿಚಾರಿಸಿದಾಗ ಚಿಲಕ ಹಾಕಿರುವ ವಿಚಾರ ತಿಳಿಸಿದ್ದರು.
ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ – Vishwanews24
ಕೆಲಸಕ್ಕೆ ಹೋಗಿದ್ದ ಶ್ರೀಕಾಂತ್ ಮನೆಗೆ ಬಂದು ನೋಡಿದಾಗ ಬಾಗಿಲು ಚಿಲಕ ಹಾಕಿದ್ದು ಮನೆಯ ಒಳಗಡೆ ಹೋದಾಗ ಪತ್ನಿ ಮತ್ತು ಮಗ ಇರಲಿಲ್ಲ. ಅಕ್ಕ ಪಕ್ಕದವರನ್ನು, ಸಂಬಂಧಿಕರನ್ನು ವಿಚಾರಿಸಿ ಎಲ್ಲಿಗೂ ಹೋಗದೆ ಇರುವುದನ್ನು ಗಮನಿಸಿ ಪತ್ನಿ ಮತ್ತು ಮಗ ನಾಪತ್ತೆಯಾಗಿರುವುದಾಗಿ ದೂರು ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…