Featured

ಪಡುಬಿದ್ರಿ : ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ – Vishwanews24

ಪಡುಬಿದ್ರಿ : ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ

ಪಡುಬಿದ್ರಿ : ಕಣ್ಣಂಗಾರ್ ಬೈಪಾಸ್ ಬಳಿಯ ನಡ್ಸಾಲು ಗ್ರಾಮದ ಸುಶೀಲಾ ಗಾಣಿಗ ಮಾಲಕತ್ವದ ಗಾಣಿಗರ ಮಿಲ್ ನಲ್ಲಿ ಇಂದು ಮುಂಜಾವ ಅಗ್ನಿ ಅವಘಡವು ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಎನ್ನಲಾದ ಈ ಅಗ್ನಿ ಅವಘಡದಲ್ಲಿ ಸುಮಾರು 5 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಕೊಬ್ಬರಿ, ತೆಂಗಿನ ಕಾಯಿ ಬೆಂಕಿಗಾಹುತಿಯಾಗಿದೆ.

ಉಡುಪಿಯ ಅಗ್ನಿ ಶಾಮಕ ದಳದ ತುಕುಡಿಯು ಸ್ಥಳಕ್ಕೆ ಧಾವಿಸಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಲಾಗಿದೆ.

ಕೊಬ್ಬರಿ ಒಣಗಿಸಲು ಮಾಮೂಲಿಯಂತೆ ನಿನ್ನೆ ರಾತ್ರಿ ಕೂಡಾ ಅಣಿಗೊಳಿಸಿ ತೆರಳಿದ್ದರು. ಮಾಲಕರಿಗೆ ಮುಂಜಾವ ಸ್ಥಳೀಯರು ಈ ಅವಘಡದ ಸುದ್ದಿ ಮುಟ್ಟಿಸಿದ್ದಾರೆ. ಗೊಡೌನ್ ನಲ್ಲಿ ತೆಂಗಿನ ಕಾಯಿ ದಾಸ್ತಾನು ತುಂಬಿತ್ತು. ಇದೂ ಸಹ ಒಣ ತೆಂಗಿನಕಾಯಿಗಳಾದ್ದರಿಂದ ಬೆಂಕಿ ಹೊತ್ತಿ ಉರಿಯಲು ಸಹಕಾರಿಯಾಗಿದೆ. ಗೊಡೌನ್ ಗೋಡೆಯೂ ಬಿರುಕು ಬಿಟ್ಟಿದ್ದು ಅಲ್ಲಿಂದ ತೆಂಗಿನ ಕಾಯಿಗಳ ತೆರವು ಕಾರ್ಯವನ್ನೂ ನಡೆಸಲಾಗಿದೆ.

ಬೆಳ್ತಂಗಡಿ : ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು – Vishwanews24

 

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

1 day ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

1 day ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

1 day ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

1 day ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

1 day ago