ಪಡುಬಿದ್ರಿ : ದ್ವಿಚಕ್ರವಾಹನಕ್ಕೆ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ಪಲಿಮಾರು ಬಳಿ ಭಾನುವಾರ ರಾತ್ರಿ ನಡೆದಿದೆ.
ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ರವಿವಾರ ರಾತ್ರಿ ನಾಟಕ ನೋಡಲು ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸೊಂದು ಢಿಕ್ಕಿಯಾಗಿ ಪಲಿಮಾರು ದರ್ಕಾಸ್ ನಿವಾಸಿ ಧನ್ ರಾಜ್ ಪಲಿಮಾರು (17) ಮುಕ್ಕದ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ತುಷಾರ್ ಪಲಿಮಾರು ಹಾಗೂ ಕೌಶಿಕ್ ಎರ್ಮಾಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರ್ಕಳ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಅಪಘಾತವು ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟಿಯು ಹಾನಿಗೊಳಗಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…