ಪಡುಬಿದ್ರಿ: ಯುವಕನೋರ್ವನಿಗೆ ಆನ್ಲೈನ್ ನಲ್ಲಿ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಂತೂರಿನ ಉತ್ತಮ್(24) ಎಂಬವರು ಸಾಮಾಜಿಕ ಜಾಲತಾಣದಲ್ಲಿ ಸ್ಟಾಕ್ ಮಾರ್ಕೇಟ್ ಬಗ್ಗೆ ಹುಡುಕುತ್ತಿರುವಾಗ ವಾಟ್ಸಪ್ ಗ್ರೂಪ್ ಲಿಂಕ್ ಇದ್ದು, ಅದಕ್ಕೆ ಸಂದೇಶ ಕಳುಹಿಸಿದ್ದರು. ನಂತರ ಸೆ.29ರಂದು ಉತ್ತಮ್ ಗೆ ಕರೆ ಮಾಡಿದ ವ್ಯಕ್ತಿ, ಲಿಂಕ್ ಅನ್ನು ಕಳುಹಿಸಿದ್ದನು. ಬಳಿಕ ಉತ್ತಮ್ ಆ್ಯಪ್ ಡೌನ್ಲೋಡ್ ಮಾಡಿ, ನ.6ರಂದು ಹಣ ಹೂಡಿಕೆ ಮಾಡಿದ್ದರು. ಬಳಿಕ ಹಂತ ಹಂತವಾಗಿ ಒಟ್ಟು 5,00,000 ರೂ. ಹೂಡಿಕೆ ಮಾಡಿದ್ದರು. ನಂತರ ಉಳಿದ 4,90,000ರೂ. ಹಣವನ್ನು ವಾಪಾಸು ತೆಗೆಯಲು ಹೋದಾಗ ವಂಚನೆ ಎಸಗಿರುವುದು ಕಂಡುಬಂದಿದೆ ಎಂದು ದೂರಲಾಗಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…