ಪಡುಬಿದ್ರಿ: ಯುವಕನೋರ್ವನಿಗೆ ಆನ್ಲೈನ್ ನಲ್ಲಿ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಂತೂರಿನ ಉತ್ತಮ್(24) ಎಂಬವರು ಸಾಮಾಜಿಕ ಜಾಲತಾಣದಲ್ಲಿ ಸ್ಟಾಕ್ ಮಾರ್ಕೇಟ್ ಬಗ್ಗೆ ಹುಡುಕುತ್ತಿರುವಾಗ ವಾಟ್ಸಪ್ ಗ್ರೂಪ್ ಲಿಂಕ್ ಇದ್ದು, ಅದಕ್ಕೆ ಸಂದೇಶ ಕಳುಹಿಸಿದ್ದರು. ನಂತರ ಸೆ.29ರಂದು ಉತ್ತಮ್ ಗೆ ಕರೆ ಮಾಡಿದ ವ್ಯಕ್ತಿ, ಲಿಂಕ್ ಅನ್ನು ಕಳುಹಿಸಿದ್ದನು. ಬಳಿಕ ಉತ್ತಮ್ ಆ್ಯಪ್ ಡೌನ್ಲೋಡ್ ಮಾಡಿ, ನ.6ರಂದು ಹಣ ಹೂಡಿಕೆ ಮಾಡಿದ್ದರು. ಬಳಿಕ ಹಂತ ಹಂತವಾಗಿ ಒಟ್ಟು 5,00,000 ರೂ. ಹೂಡಿಕೆ ಮಾಡಿದ್ದರು. ನಂತರ ಉಳಿದ 4,90,000ರೂ. ಹಣವನ್ನು ವಾಪಾಸು ತೆಗೆಯಲು ಹೋದಾಗ ವಂಚನೆ ಎಸಗಿರುವುದು ಕಂಡುಬಂದಿದೆ ಎಂದು ದೂರಲಾಗಿದೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…