ಪಡುಬಿದ್ರಿ: ಯುವಕನೋರ್ವನಿಗೆ ಆನ್ಲೈನ್ ನಲ್ಲಿ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಂತೂರಿನ ಉತ್ತಮ್(24) ಎಂಬವರು ಸಾಮಾಜಿಕ ಜಾಲತಾಣದಲ್ಲಿ ಸ್ಟಾಕ್ ಮಾರ್ಕೇಟ್ ಬಗ್ಗೆ ಹುಡುಕುತ್ತಿರುವಾಗ ವಾಟ್ಸಪ್ ಗ್ರೂಪ್ ಲಿಂಕ್ ಇದ್ದು, ಅದಕ್ಕೆ ಸಂದೇಶ ಕಳುಹಿಸಿದ್ದರು. ನಂತರ ಸೆ.29ರಂದು ಉತ್ತಮ್ ಗೆ ಕರೆ ಮಾಡಿದ ವ್ಯಕ್ತಿ, ಲಿಂಕ್ ಅನ್ನು ಕಳುಹಿಸಿದ್ದನು. ಬಳಿಕ ಉತ್ತಮ್ ಆ್ಯಪ್ ಡೌನ್ಲೋಡ್ ಮಾಡಿ, ನ.6ರಂದು ಹಣ ಹೂಡಿಕೆ ಮಾಡಿದ್ದರು. ಬಳಿಕ ಹಂತ ಹಂತವಾಗಿ ಒಟ್ಟು 5,00,000 ರೂ. ಹೂಡಿಕೆ ಮಾಡಿದ್ದರು. ನಂತರ ಉಳಿದ 4,90,000ರೂ. ಹಣವನ್ನು ವಾಪಾಸು ತೆಗೆಯಲು ಹೋದಾಗ ವಂಚನೆ ಎಸಗಿರುವುದು ಕಂಡುಬಂದಿದೆ ಎಂದು ದೂರಲಾಗಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…