ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ನವರಾತ್ರಿಯ ಹಿನ್ನೆಲೆಯಲ್ಲಿ ವೇಷಧಾರಿಗಳಿಬ್ಬರು ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷಧರಿಸಿದ್ದು, ಇದೀಗ ಈ ವೇಷ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.ವಿಡಿಯೋ ತುಣುಕಿನಲ್ಲಿ ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷ ಧರಿಸಿದ ವೇಷಧಾರಿಗಳು ತುಳುವಿನಲ್ಲಿ ಮಾತನಾಡುವುದನ್ನು ನಾವಿಲ್ಲಿ ಕಾಣಬಹುದು.
https://x.com/vishwanews24/status/1845001702279107052
ಉಡುಪಿ ಭಾಗದಲ್ಲಿ ನವರಾತ್ರಿಯ ಸಂದರ್ಭ ವೇಷ ಧರಿಸಿ ಮನೆ ಮನೆಗೆ ತೆರಳುವ ಸಂಪ್ರದಾಯವಿದೆ. ಪ್ರತಿ ವರ್ಷವೂ ವಿಭಿನ್ನ ಮತ್ತು ವಿಶೇಷವಾಗಿರುವ ವೇಷಗಳೊಂದಿಗೆ ಮನೆಮನೆಗೆ ವೇಷಧಾರಿಗಳು ಬರುತ್ತಾರೆ. ಹಾಗೆಯೇ ಪ್ರಸ್ತುತ ವಿದ್ಯಮಾನಗಳನ್ನು ಇಟ್ಟುಕೊಂಡು ವೇಷಧಾರಿಗಳಿಬ್ಬರು ನವರಾತ್ರಿ ವೇಷ ಧರಿಸಿದ್ದಾರೆ. ರೇಣುಕಾ ಸ್ವಾಮಿಯ ಹತ್ಯೆಯ ಬಳಿಕ ಆತನ ಪ್ರೇತವನ್ನು ಕೊಂಡೊಯ್ಯಲು ಯಮರಾಜ ಬಂದಿದ್ದು, ಯಮರಾಜ ವೇಷಧಾರಿ ರೇಣುಕಾ ಸ್ವಾಮಿಯ ಪ್ರೇತವನ್ನು ಕೊಂಡೊಯ್ಯುವ ಹಾಸ್ಯ ಸನ್ನಿವೇಶವನ್ನು ಇಟ್ಟುಕೊಂಡು ವೇಷಧರಿಸಿದ್ದಾರೆ. ರೇಣುಕಾ ಸ್ವಾಮಿ ಪ್ರೇತ ಮತ್ತು ಯಮರಾಜ ವೇಷ ಗಮನ ಸೆಳೆಯುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…