ಪಡುಬಿದ್ರಿ : ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಲ್ಲಿ, ಧಾರ್ಮಿಕ ಆಚರಣೆಗೆ ನಿಷೇಧ ಇರುವ ಪ್ರದೇಶದಲ್ಲಿ ಅತಿರೇಕದ ವರ್ತನೆ ತೋಠಿ , ನಮಾಜ್ ಮಾಡಲು ಹೋಗಿ, ತಡೆಯಲು ಬಂದ ಸಿಬ್ಬಂದಿಗಳ ಮೇಲೂ ಹಲ್ಲನೆ ಯತ್ನಿಸಿದ ಮುಸ್ಲಿಮರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಪು ವ್ರತ್ರ ನಿರೀಕ್ಷಕರಿಗೆ ಹಾಗೂ ಪಡುಬಿದ್ರಿ ಠಾಣಾ ಉಪನಿರೀಕ್ಷಕರಿಗೆ ಠಾಣಾ ಸಿಬ್ಬಂದಿಯ ಮೂಲಕ ಹಿಂದು ಜಾಗಠಣ ವೇದಿಕೆ ಕಾಪು ತಾಲೂಕು ವತಿಯಿಂದ ಪತ್ರ ನೀಡಿ ಆಗ್ರಹಿಸಲಾಯಿತು.
ಉಡುಪಿ ಜಿಲ್ಲಾ ಕಾರ್ಯದರ್ಶಿ ರಾಜೇಶ್ ಉಚ್ಚಿಲ, ಕಾಪು ತಾಲೂಕು ಅಧ್ಯಕ್ಷ ಅಡ್ವೆ ಶಶಿಧರ್ ಶೆಟ್ಟಿ, ತಾಲೂಕು ಉಪಾಧ್ಯಕ್ಷ ಲೋಕೇಶ್ ಪಲಿಮಾರು, ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಆಚಾರ್ಯ ಸೂಡ, ಪಡುಬಿದ್ರಿ ವಲಯ ಉಪಾಧ್ಯಕ್ಷ ಇನ್ನಾ ಉಮಾನಾಥ್ ಮೆಂಡನ್, ವಲಯ ಕಾರ್ಯದರ್ಶಿ ಸುಹಾಸ್ ಶೆಟ್ಟಿ ನಟವರ್ಯ ಉಪಸ್ಥಿತರಿದ್ದರು.
ಇದನ್ನೂ ಓದಿ : ಕಾರ್ಕಳ : ಹಿಂಜಾವೇ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ; ಬಜರಂಗದಳದ ಮೂವರು ಕಾರ್ಯಕರ್ತರ ಬಂಧನ -Vishwanews24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…