ಪಡುಬಿದ್ರಿ : ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ನಲ್ಲಿ, ಧಾರ್ಮಿಕ ಆಚರಣೆಗೆ ನಿಷೇಧ ಇರುವ ಪ್ರದೇಶದಲ್ಲಿ ಅತಿರೇಕದ ವರ್ತನೆ ತೋಠಿ , ನಮಾಜ್ ಮಾಡಲು ಹೋಗಿ, ತಡೆಯಲು ಬಂದ ಸಿಬ್ಬಂದಿಗಳ ಮೇಲೂ ಹಲ್ಲನೆ ಯತ್ನಿಸಿದ ಮುಸ್ಲಿಮರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಪು ವ್ರತ್ರ ನಿರೀಕ್ಷಕರಿಗೆ ಹಾಗೂ ಪಡುಬಿದ್ರಿ ಠಾಣಾ ಉಪನಿರೀಕ್ಷಕರಿಗೆ ಠಾಣಾ ಸಿಬ್ಬಂದಿಯ ಮೂಲಕ ಹಿಂದು ಜಾಗಠಣ ವೇದಿಕೆ ಕಾಪು ತಾಲೂಕು ವತಿಯಿಂದ ಪತ್ರ ನೀಡಿ ಆಗ್ರಹಿಸಲಾಯಿತು.
ಉಡುಪಿ ಜಿಲ್ಲಾ ಕಾರ್ಯದರ್ಶಿ ರಾಜೇಶ್ ಉಚ್ಚಿಲ, ಕಾಪು ತಾಲೂಕು ಅಧ್ಯಕ್ಷ ಅಡ್ವೆ ಶಶಿಧರ್ ಶೆಟ್ಟಿ, ತಾಲೂಕು ಉಪಾಧ್ಯಕ್ಷ ಲೋಕೇಶ್ ಪಲಿಮಾರು, ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಆಚಾರ್ಯ ಸೂಡ, ಪಡುಬಿದ್ರಿ ವಲಯ ಉಪಾಧ್ಯಕ್ಷ ಇನ್ನಾ ಉಮಾನಾಥ್ ಮೆಂಡನ್, ವಲಯ ಕಾರ್ಯದರ್ಶಿ ಸುಹಾಸ್ ಶೆಟ್ಟಿ ನಟವರ್ಯ ಉಪಸ್ಥಿತರಿದ್ದರು.
ಇದನ್ನೂ ಓದಿ : ಕಾರ್ಕಳ : ಹಿಂಜಾವೇ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ; ಬಜರಂಗದಳದ ಮೂವರು ಕಾರ್ಯಕರ್ತರ ಬಂಧನ -Vishwanews24
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…