ಪಡುಬಿದ್ರಿ : ಪಾದೆಬೆಟ್ಟುವಿನ ಯುವಕನೋರ್ವ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಪಾದೆಬೆಟ್ಟು ನಿವಾಸಿ ರಿತೇಶ್(33), ಈತ ತನ್ನ ಚಿಕ್ಕಮ್ಮನೊಂದಿಗೆ ವಾಸವಾಗಿದ್ದು, ಲೈನ್ ಸೇಲ್ ವೃತ್ತಿ ನಡೆಸುತ್ತಿದ್ದ, ಚಿಕ್ಕಮ್ಮ ಹಾಗೂ ಅವರ ಮಕ್ಕಳು ಹೊರ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲೇ ಈತ ಈ ಕೃತ್ಯ ನಡೆಸಿದ್ದಾನೆ ಎನ್ನಲಾಗಿದೆ.
ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯತ್ನ ವಿಫಲವಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ಸತ್ಯ ವಿಚಾರ ಪೊಲೀಸ್ ತನಿಖೆಯಿಂದಷ್ಟೇ ತಿಳಿಯ ಬೇಕಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…