ಪಡುಬಿದ್ರಿ : ಇಲ್ಲಿನ ಸೇತುವೆ ಬಳಿ ಸ್ಕೂಟರ್’ವೊಂದಕ್ಕೆ ಪಿಕಪ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ. ಪಲಿಮಾರು ಶಾಂಭವಿ ಕಂಪೌಂಡು ನಿವಾಸಿ ವಿಜಯ ಪೂಜಾರಿ(68) ಗಾಯಗೊಂಡವರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯ್ ಪೂಜಾರಿ ನಿವೃತ್ತ ಸರಕಾರಿ ಉದ್ಯೋಗಿಯಾಗಿದ್ದರು. ಉಡುಪಿಯಿಂದ ಮನೆಗೆ ಬರುತ್ತಿದ್ದ ಇವರು ಸೇತುವೆ ಬಳಿ ಬರುತ್ತಿರುವ ಸಂದರ್ಭ ಅದೇ ಕಡೆಯಿಂದ ಬಂದ ಪಿಕಪ್ ಡಿಕ್ಕಿಯಾಗಿದೆ. ಸವಾರ ಎಸೆಯಲ್ಪಟ್ಟರೆ ಸ್ಕೂಟರ್ ಪಿಕಪ್ ನಡಿಯಲ್ಲಿ ಸಿಲುಕಿಕೊಂಡಿದೆ. ಪವಾಡ ಸದೃಶ್ಯ ಎಂಬಂತೆ ಪಿಕಪ್ ನಡಿಗೆ ಸಿಲುಕುವುದರಿಂದ ಬಚಾವಾಗಿದ್ದಾರೆ.
ಸ್ಥಳಕ್ಕೆ ಪಡುಬಿದ್ರಿ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…