Missing red rubber stamp vector isolated
ಪಡುಬಿದ್ರಿ : ಸುಮಾರು ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳು ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ. 1ರಂದು ಶಿಫಾಶೇಖ್ (25) ಹಾಗೂ ರಿಯಾಜ್ (28) ನಂದಿಕೂರು-ಅಡ್ವೆಯ ಮನೆಯಿಂದ ಉಡುಪಿಗೆ ಮೊಬೈಲ್ ಖರೀದಿಸಿ ಬರುವುದಾಗಿ ಹೇಳಿ ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ.
ಇನ್ನು ರಿಯಾಜ್ ಮಣಿಪಾಲದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದರು. ಶಿಫಾ ಶೇಖ್ ತಂದೆ-ತಾಯಿ ಮದುವೆಗೆ ಮುಂಚೆ ತೀರಿಕೊಂಡಿದ್ದು, ಆ ವೇಳೆ ಬಿಎಎಂಎಸ್ ಕಡೆಯ ವರ್ಷದಲ್ಲಿ ಕಲಿಯುತ್ತಿದ್ದ ಈಕೆಯು ವಿದ್ಯಾಭ್ಯಾಸ ಮೊಟಕುಗೊಳಿಸಿ ರಿಯಾಜ್ ಅವರನ್ನು ವಿವಾಹವಾಗಿದ್ದರು.
ಇದನ್ನೂ ಓದಿ : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ – Vishwanews24
ಇನ್ನು ಇತ್ತೀಚೆಗಷ್ಟೇ ಶಿವಮೊಗ್ಗಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಎರಡೂವರೆ ತಿಂಗಳ ಅವರ ಮಗುವೂ ತೀರಿಕೊಂಡಿತ್ತು ಎಂದು ತಿಳಿದು ಬಂದಿದೆ.
ರಿಯಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಶಿಫಾ ಮೊಬೈಲ್ ಮನೆಯಲ್ಲೇ ಇದೆ ಪೊಲೀಸರು ತಿಳಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…