ಪಡುಬಿದ್ರಿ ಬಂಟರ ಸಂಘ-ಜಾಗತಿಕ ಬಂಟರ ಸಂಘ ವತಿಯಿಂದ ಮನೆ ಹಸ್ತಾಂತರ
ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಐಕಳ ಹರೀಶ್ ಶೆಟ್ಟಿ ಮುಂದಾಳತ್ವದಲ್ಲಿ ನಿರ್ಮಾಣವಾದ ಮನೆ:vishwanews24
ಉಚ್ಚಿಲ: ಪಡುಬಿದ್ರಿ ಬಂಟರ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ನಿರ್ಮಿಸಲಾದ ಮನೆಯ ಹಸ್ತಾಂತರವು 25-11-2022 ರಂದು2-00 ಗಂಟೆಗೆ ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಶೆಟ್ಟಿ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಯವರ ಉಪಸ್ಥಿತಿಯಲ್ಲಿ ಬೆಳಪು ಗ್ರಾಮದ ವಾಜಪೇಯಿ ಬಡಾವಣೆಯಲ್ಲಿ ಶ್ರೀಮತಿ ಸುಜಾತಾ ಅಶೋಕ್ ಶೆಟ್ಟಿಯವರಿಗೆ ಮನೆಯ ಹಸ್ತಾ0ತರ ನೆರವೇರಿತು.
ಈ ಸಂಧರ್ಭದಲ್ಲಿ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು ಎರ್ಮಾಳು ಶೀಲಾ ಕೆ ಶೆಟ್ಟಿ ಜ್ಯೋತಿ ಶೆಟ್ಟಿ,ಶೋಭ ಜೆ ಶೆಟ್ಟಿ, ವಾಣಿ ಆರ್ ಶೆಟ್ಟಿ ಪಣಿಯೂರ್ ಗುತ್ತು ಕರುಣಾಕರ ಶೆಟ್ಟಿ, ಪಣಿಯೂರು ನಾಡಿಗುತ್ತು ಸುಕುಮಾರ್ ಶೆಟ್ಟಿ ಬೆಳಪುಗುತ್ತು ಲೋಕೇಶ್ ಶೆಟ್ಟಿ, ಕಲ್ಲಾಪು ಗುತ್ತು ಗಣೇಶ್ ಶೆಟ್ಟಿ,ಪಣಿಯೂರು ಗುತ್ತು ಸುಚಿನ್ ಶೆಟ್ಟಿ,ಮೂಡುಮನೆ ಗಣೇಶ್ ಶೆಟ್ಟಿ ಕುಂಜೂರು ಸಾಧು ಶೆಟ್ಟಿಯವರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…