ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ವೇಗದೂತ ಬಸ್ಸಿನ ಚಾಲಕ ಶಂಭು ಮುಲ್ಕಿಯವರು ಎರ್ಮಳು ತೆಂಕ ಸಮೀಪಿಸುತ್ತಿದ್ದಂತೆ ಅವರಿಗೆ ಅಪಸ್ಮಾರ ಸಂಭವಿಸಿದೆ. ಇದೇ ಸಂದರ್ಭ ಬಸ್ಸು ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಧರೆಗೆ ಚಲಿಸಿದೆ. ಈ ಸಂದರ್ಭ ಮೂರು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿ, ವಿದ್ಯುತ್ ತಂತಿಗಳು ತುಂಡಾಗಿ, ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಬಸ್ಸಿನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಅಂಬುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ ರವಾನಿಸಲಾಗಿದೆ.
ಚಾಲಕ ಶಂಬುರವರು ಚೇತರಿಸುತ್ತಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…