ಪಡುಬಿದ್ರಿ: ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಇಂದು ಮುಂಜಾನೆ ನಡೆದಿದೆ.
ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(24) ಮೃತ ಯುವಕ.
ಅಶ್ವಿತ್ ಶೆಟ್ಟಿ ಅವರು ಯೂಟ್ಯೂಬ್ ವ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದರು ಎನ್ನಲಾಗಿದೆ.
ಇನ್ನು ಹವ್ಯಾಸಿ ಬೈಕ್ ಸವಾರರಾಗಿದ್ದ ಅಶ್ವಿತ್ ಅವರು ತಿಂಗಳ ಹಿಂದಷ್ಟೇ ಬೈಕಲ್ಲಿಯೇ ಜಮ್ಮು ಕಾಶ್ಮೀರದ ಲಡಾಖ್ ಗೂ ಹೋಗಿ ಬಂದಿದ್ದರು. ಇಂದು ಅಜೆಕಾರಿನಿಂದ ಬೈಕ್ ಸರ್ವೀಸ್ ಗೆ ಹೋಗುತ್ತಿದ್ದರು ಎನ್ನಲಾಗಿದೆ.
ಅವಿವಾಹಿತರಾಗಿದ್ದ ಮೃತ ಅಶ್ವಿತ್ ತನ್ನ ತಾಯಿ, ಅಣ್ಣ ಹಾಗೂ ಅಕ್ಕನನ್ನು ಅಗಲಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…