ಪಡುಬಿದ್ರಿ: ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಇಂದು ಮುಂಜಾನೆ ನಡೆದಿದೆ.
ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(24) ಮೃತ ಯುವಕ.
ಅಶ್ವಿತ್ ಶೆಟ್ಟಿ ಅವರು ಯೂಟ್ಯೂಬ್ ವ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದರು ಎನ್ನಲಾಗಿದೆ.
ಇನ್ನು ಹವ್ಯಾಸಿ ಬೈಕ್ ಸವಾರರಾಗಿದ್ದ ಅಶ್ವಿತ್ ಅವರು ತಿಂಗಳ ಹಿಂದಷ್ಟೇ ಬೈಕಲ್ಲಿಯೇ ಜಮ್ಮು ಕಾಶ್ಮೀರದ ಲಡಾಖ್ ಗೂ ಹೋಗಿ ಬಂದಿದ್ದರು. ಇಂದು ಅಜೆಕಾರಿನಿಂದ ಬೈಕ್ ಸರ್ವೀಸ್ ಗೆ ಹೋಗುತ್ತಿದ್ದರು ಎನ್ನಲಾಗಿದೆ.
ಅವಿವಾಹಿತರಾಗಿದ್ದ ಮೃತ ಅಶ್ವಿತ್ ತನ್ನ ತಾಯಿ, ಅಣ್ಣ ಹಾಗೂ ಅಕ್ಕನನ್ನು ಅಗಲಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…