ಪಡುಬಿದ್ರಿ: ಅದಮಾರು ಅಂಬೇಡ್ಕರ್ ನಗರ ದರ್ಕಾಸ್ತು ನಿವಾಸಿ, ಬಿ. ಕೃಷ್ಣಪ್ಪ (65) ಎಂಬವರು ಡಿ. 21ರಂದು ಬೆಳಿಗ್ಗೆ ಮನೆಯಿಂದ ಬೀಡಿ ತೆಗೆದುಕೊಂಡು ಬರುವುದಾಗಿ ಹೇಳಿ ಹೋದವರು ಮನೆಗೆ ಹಿಂದಿರುಗಿ ಬಾರದೇ ನಾಪತ್ತೆಯಾಗಿದ್ದಾರೆ.
ಇವರು ಕಳೆದ 20ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು ಈಚೆಗೆ ನೆನೆಪಿನ ಶಕ್ತಿಯನ್ನೂ ಕಳೆದುಕೊಂಡಿರುತ್ತಾರೆ. ಗ್ರಾಮದಲ್ಲಿ, ನೆರೆಹೊರೆಯವರಲ್ಲಿ ಹಾಗೂ ಸಂಬಂಧಿಕರಲ್ಲಿ ಮಕ್ಕಳು ವಿಚಾರಿಸಿ ಎಲ್ಲೂ ಕಾಣದಿರುವುದರಿಂದ ಪಡುಬಿದ್ರಿ ಪೊಲೀಸ್ ಠಾಣೆಗೆ ತೆರಳಿ ಈ ಕುರಿತಾದ ದೂರನ್ನು ನೀಡಲಾಗಿದೆ.
ಇವರ ಕುರಿತಾಗಿ ಯಾರಿಗಾದರೂ ತಿಳಿದುಬಂದಲ್ಲಿ ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿ (9480805450) ಅಥವಾ ಠಾಣೆಯನ್ನು ಸಂಪರ್ಕಿಸಬಹುದಾಗಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…