ಪಡುಬಿದ್ರಿ: ಇಲ್ಲಿನ ವಾರದ ಸಂತೆಯಲ್ಲಿ ಪೋಷಕರೊಂದಿಗೆ ವ್ಯಾಪಾರದಲ್ಲಿ ತೊಡಗಿದ್ದ ನಾಲ್ವರು ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ನಾಗರಿಕ ಸೇವಾ ಟ್ರಸ್ಟ್ ಇಲಾಖೆ ಅಧಿಕಾರಿಗಳು ಮಂಗಳವಾರ ದಿಢೀರ್ ದಾಳಿ ನಡೆಸಿ ಮಕ್ಕಳ ರಕ್ಷಣೆ ಮಾಡಿದರು.
ಈ ಸಂದರ್ಭ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾನೂನಿನ ವಿರುದ್ಧವಾಗಿ ಮಕ್ಕಳನ್ನು ಕೆಲಸದಲ್ಲಿ ತೊಡಗಿಸಿದ್ದ ಸಂತೆ ವ್ಯಾಪಾರಸ್ಥರನ್ನು ಅಧಿಕಾರಿಗಳು ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿದರು. ಮಕ್ಕಳ ರಕ್ಷಣೆ ಮಾಡಿ ಉಡುಪಿಯ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು.
ದಾಳಿ ನಡೆಸಿದ ಸಂದರ್ಭ ಅಧಿಕಾರಿಗಳಾದ ಸದಾನಂದ ನಾಯ್ಕ್,ಪ್ರಭಾಕರ್, ಪ್ರವೀಣ್ ಕುಮಾರ್,ಪೂರ್ಣಿಮ ಹಾಗೂ ಸಮಾಜ ಸೇವಕ ನಿತ್ಯಾನಂದ ಒಳಕಾಡು ಇದ್ದರು.
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…
ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…