ಪಡುಬಿದ್ರಿ: ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ಹಾಡಿ ದಾರಿಯಲ್ಲಿ ಸ್ಕೂಟರ್ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ , ಯುವಕರಿಬ್ಬರು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿದ ಘಟನೆ ನಡೆದಿದೆ.
ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ಹಾಡಿ ದಾರಿಯಲ್ಲಿ ಸ್ಕೂಟರ್ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ , ಯುವಕರಿಬ್ಬರು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿದ ಘಟನೆ ನಡೆದಿದೆ.
ಹೊಸಕಾಡು ನಿವಾಸಿ ರೇಖಾ (40) ಅವರ 32 ಗ್ರಾಂ ಕರಿಮಣಿ ಸರವನ್ನು, ವಿಳಾಸ ಕೇಳುವ ನೆಪದಲ್ಲಿ ,ಅಪರಿಚಿತ ಯುವಕರಿಬ್ಬರು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಹೆಲ್ಮೆಟ್ ಧರಿಸಿದ್ದ ಮೋಟಾರು ಬೈಕ್ ಸವಾರ ಪೂರ್ವ ಸನ್ನದ್ದನಾಗಿ ಬೈಕ್ ನಲ್ಲಿ ಕುಳಿತಿದ್ದ. ಹಿಂಬದಿ ಸವಾರ ರೇಖಾ ಅವರ ಬಳಿ ನಿಲ್ಲಿಸಿ ಚೀಟಿ ತೋರಿಸಿ ವಿಳಾಸ ಕೇಳುವ ನೆಪದಲ್ಲಿ ನೆಪದಲ್ಲಿ ಬಂದು ಕೃತ್ಯವೆಸಗಿದ್ದಾನೆ.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್ಎಸ್ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…