ಪಡುಬಿದ್ರಿ: ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ಹಾಡಿ ದಾರಿಯಲ್ಲಿ ಸ್ಕೂಟರ್ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ , ಯುವಕರಿಬ್ಬರು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿದ ಘಟನೆ ನಡೆದಿದೆ.
ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ಹಾಡಿ ದಾರಿಯಲ್ಲಿ ಸ್ಕೂಟರ್ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ , ಯುವಕರಿಬ್ಬರು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿದ ಘಟನೆ ನಡೆದಿದೆ.
ಹೊಸಕಾಡು ನಿವಾಸಿ ರೇಖಾ (40) ಅವರ 32 ಗ್ರಾಂ ಕರಿಮಣಿ ಸರವನ್ನು, ವಿಳಾಸ ಕೇಳುವ ನೆಪದಲ್ಲಿ ,ಅಪರಿಚಿತ ಯುವಕರಿಬ್ಬರು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಹೆಲ್ಮೆಟ್ ಧರಿಸಿದ್ದ ಮೋಟಾರು ಬೈಕ್ ಸವಾರ ಪೂರ್ವ ಸನ್ನದ್ದನಾಗಿ ಬೈಕ್ ನಲ್ಲಿ ಕುಳಿತಿದ್ದ. ಹಿಂಬದಿ ಸವಾರ ರೇಖಾ ಅವರ ಬಳಿ ನಿಲ್ಲಿಸಿ ಚೀಟಿ ತೋರಿಸಿ ವಿಳಾಸ ಕೇಳುವ ನೆಪದಲ್ಲಿ ನೆಪದಲ್ಲಿ ಬಂದು ಕೃತ್ಯವೆಸಗಿದ್ದಾನೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…