Missing red rubber stamp vector isolated
ಪಡುಬಿದ್ರಿ : ಕಾಪು ತಾಲೂಕಿನ ಬಡಾ ಗ್ರಾಮದ ಉಚ್ಚಿಲದಲ್ಲಿ ನೆಲೆಸಿರುವ ಜಾರ್ಖಂಡ್ ರಾಜ್ಯದ ನೀರಜ್ ಕುಮಾರ್ ರಜಕ್(37) ಎಂಬವರು ನಾಪತ್ತೆಯಾಗಿದ್ದಾರೆ.
ಜಾರ್ಖಂಡ್ ರಾಜ್ಯದ ಲೋಹಾರ್ ದಾಗ್ ಜಿಲ್ಲೆಯ ಆಕಾಶಿ ಭಾಂದ್ರಾ ಎಂಬಲ್ಲಿನ ಫುಲ್ ದೇವ್ ಓರಾನ್ ಎಂಬವರು ಉಚ್ಚಿಲದ ನರ್ಸರಿಯಲ್ಲಿನ ಕೆಲಸಕ್ಕಾಗಿ ತಮ್ಮ ಪರಿಚಯದ ನೀರಜ್ ಕುಮಾರ್ ರಜಕ್ ಅವರನ್ನು ಕರೆಸಿಕೊಂಡಿದ್ದರು.
ಡಿ.6 ರಂದು ಬೆಳಿಗ್ಗೆ ನೀರಜ್ ಕುಮಾರ್ ರಜಕ್ ರೂಮಿನಿಂದ ಹೊರಗಡೆ ಹೋದವರು ವಾಪಾಸ್ಸು ಬಂದು ಮಾನಸಿಕನಂತೆ ವರ್ತಿಸುತ್ತಿದ್ದರು. ಬಳಿಕ ಹಾಡಿ ಕಡೆಗೆ ಹೋಗಿ ಅಲ್ಲಯೇ ಮೊಬೈಲನ್ನು ಬಿಸಾಡಿ ಓಡಿ ಹೋದವರು ವಾಪಾಸ್ಸು ರೂಮಿಗೆ ಬಾರದೇ ಕಾಣೆಯಾಗಿದ್ದಾರೆ.
ಈ ಬಗ್ಗೆ ಫುಲ್ದೇವ್ ಓರಾನ್ ಎಂಬವರು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…