Featured

ಪಡುಬಿದ್ರಿ ವ್ಯಾಪ್ತಿಯಲ್ಲಿ ಪ್ರತಿ ಗುರುವಾರ ವಿದ್ಯುತ್ ಕಡಿತ-ಗ್ರಾಮಸ್ಥರಿಂದ ಮೆಸ್ಕಾಂ ಮುತ್ತಿಗೆ:vishwanews24

ಪಡುಬಿದ್ರಿ ವ್ಯಾಪ್ತಿಯಲ್ಲಿ ಪ್ರತಿ ಗುರುವಾರ ವಿದ್ಯುತ್ ಕಡಿತ-ಗ್ರಾಮಸ್ಥರಿಂದ ಮೆಸ್ಕಾಂ ಮುತ್ತಿಗೆ:vishwanews24

ಪಡುಬಿದ್ರಿ: ಇಲ್ಲಿನ‌ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ನಡ್ಸಾಲ್ ಪಾದೆಬೆಟ್ಟು ಗ್ರಾಮದಲ್ಲಿ ಅನಿಯಮಿತ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತಿರುವುದರ ಬಗ್ಗೆ ಹಾಗೂ ಮೆಸ್ಕಾಂ ಅಧಿಕಾರಿಗಳ ಉಡಾಫೆತನದ ವಿರುದ್ಧ ಇಂದು ಪಡುಬಿದ್ರಿ ಮೆಸ್ಕಾಂ ಕಚೇರಿಗೆ ಪಡುಬಿದ್ರಿ ಗ್ರಾಮಸ್ಥರು ಮುತ್ತಿಗೆ ಹಾಕಿ ಮನವಿ ಮಾಡಿರುವ ಘಟನೆ ನಡೆದಿದೆ.

ವಾರದ ಪ್ರತಿ ಗುರುವಾರ ಬೆಳಿಗ್ಗೆ ಹತ್ತರಿಂದ ಸಂಜೆ ನಾಲ್ಕು ಗಂಟೆಯವರೆಗೆ ಪವರ್ ಕಟ್ ಆಗುತ್ತಿದ್ದು ಈ ಬಗ್ಗೆ ಕರೆ ಮಾಡಿ ವಿಚಾರ ತಿಳಿಯಲು ಪ್ರಯತ್ನಿಸದರೆ ಮೆಸ್ಕಾಂ ಅಧಿಕಾರಿಗಳು ಉಡಾಫೆಯ ಉತ್ತರ ನೀಡಿ ಕರೆ ಕಟ್ ಮಾಡುವುದು ಮಾತ್ರವಲ್ಲದೆ ಗದರಿಸುತ್ತಾರೆ ಎಂದು ಪಡುಬಿದ್ರಿ ಪಂಚಾಯತ್ ಅಧ್ಯಕ್ಷ ರವಿಕುಮಾರ್ ಆರೋಪಿಸಿದ್ದಾರೆ.

ಮೆಸ್ಕಾಂ ಅಧಿಕಾರಿಗಳು ಪ್ರತಿ ಗುರುವಾರ ಪವರ್ ಕಟ್ ಮಾಡುವ ಸಮಯದಲ್ಲಿ ಎಲ್ಲಾ ನಿರ್ವಹಣೆ ಕೆಲಸ ಮಾಡಿದರೆ ಇಂತಹ ಸಮಸ್ಯೆ ಎದುರಾಗಲು ಸಾದ್ಯವಿಲ್ಲ ಮಳೆಗಾಲ ಹೊರತಾಗಿಯೂ ಪವರ್ ಕಟ್ ನಡೆಯುತ್ತಿದ್ದಾಗ ನಿರ್ವಹಣೆ ಮಾಡಬೇಕಿತ್ತು ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಇದೇ ರೀತಿ ವರ್ತಿಸಿದ್ದಲ್ಲಿ ಹೋರಾಟದ ಮುಖಾಂತರ ಮೆಸ್ಕಾಂ ಮುತ್ತಿಗೆ ಹಾಕುವ ಬಗ್ಗೆ ಎಚ್ಚರಿಕೆ ನೀಡಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೆಸ್ಕಾಂ ಅಧಿಕಾರಿ”ಪ್ರಕೃತಿ ವಿಕೋಪ ಹಾಗೂ ಜೋರಾದ ಗಾಳಿ‌ ಮಳೆಯಿಂದಾಗಿ ಈ‌ ರೀತಿಯ ಸಮಸ್ಯೆಯಾಗುತ್ತಿದೆ ಅದಕ್ಕಾಗಿಯೇ ಪಡುಬಿದ್ರಿ ಮೆಸ್ಕಾಂ ವ್ಯಾಪ್ತಿಯಲ್ಲಿ ಒಂದು ತಂಡ ನಿರ್ವಹಣೆಯ ಜವಾಬ್ದಾರಿ ನೀಡಲಾಗಿದ್ದು ಮಾತ್ರವಲ್ಲದೆ ಮೆಸ್ಕಾಂ ಡಿ.ಪಿ.ಆರ್ ಪ್ರಾಜೆಕ್ಟ್ ಸಂಬಂಧ ಪಟ್ಟ ಇಲಾಖೆಗೆ ಕಳುಹಿಸಲಾಗಿದ್ದು ಮುಂದಿನ ದಿನಗಳಲ್ಲಿ ಅದು ಸ್ಯಾಂಕ್ಷನ್ ಆದಲ್ಲಿ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

22 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

23 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

23 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

24 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago