ಪಡುಬಿದ್ರಿ: ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನಕ್ಕೆ ಫೆ. 28ರ ಶುಕ್ರವಾರ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಭೇಟಿ ನೀಡಿದ್ದಾರೆ.
ಇಂದು (ಫೆ. 28ರ ಶುಕ್ರವಾರ) ಪಡುಬುದ್ರಿಯ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ನಡೆಯಲಿರುವ ತಮ್ಮ ಢಕ್ಕೆ ಬಲಿ ಸೇವೆಯ ಪೂರ್ವಭಾವಿಯಾಗಿ ಬೆಳಿಗ್ಗೆ ಪಂಚಾಮೃತ ಅಭಿಷೇಕಕ್ಕಾಗಿ ತನ್ನವರೊಂದಿಗೆ ನಟಿ ಆಗಮಿಸಿದರು.
ಫೆ. 27ರ ಗುರುವಾರ ಬಾಲಿವುಡ್ ನಟಿ ಶಿಲ್ಪಾ ಕುಟುಂಬ ಸಮೇತರಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…