ಪಡುಬಿದ್ರಿ: ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನಕ್ಕೆ ಫೆ. 28ರ ಶುಕ್ರವಾರ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಭೇಟಿ ನೀಡಿದ್ದಾರೆ.
ಇಂದು (ಫೆ. 28ರ ಶುಕ್ರವಾರ) ಪಡುಬುದ್ರಿಯ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ನಡೆಯಲಿರುವ ತಮ್ಮ ಢಕ್ಕೆ ಬಲಿ ಸೇವೆಯ ಪೂರ್ವಭಾವಿಯಾಗಿ ಬೆಳಿಗ್ಗೆ ಪಂಚಾಮೃತ ಅಭಿಷೇಕಕ್ಕಾಗಿ ತನ್ನವರೊಂದಿಗೆ ನಟಿ ಆಗಮಿಸಿದರು.
ಫೆ. 27ರ ಗುರುವಾರ ಬಾಲಿವುಡ್ ನಟಿ ಶಿಲ್ಪಾ ಕುಟುಂಬ ಸಮೇತರಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…