Featured

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ: ಸಹಕಾರ ಸಂಗಮ- ಸಮೃದ್ಧಿ ಸಂಭ್ರಮ ಉದ್ಘಾಟನೆ- ನೂರು ಕೋಟಿ ಠೇವಣಿಯ ಗುರಿಸಾಧನೆಯ ಅಮೃತಕ್ಷಣ: vishwanews24

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ: ಸಹಕಾರ ಸಂಗಮ- ಸಮೃದ್ಧಿ ಸಂಭ್ರಮ ಉದ್ಘಾಟನೆ- ನೂರು ಕೋಟಿ ಠೇವಣಿಯ ಗುರಿಸಾಧನೆಯ ಅಮೃತಕ್ಷಣ

ಕಾಪು: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಶತಕೋಟಿ ಠೇವಣಿಯ ಗುರಿ ಸಾಧನೆಯ ಸಹಾಕರಿ ಸಂಗಮ- ಸಮೃದ್ಧಿ ಸಂಭ್ರಮ ಇದರ ಸಭಾಕಾರ್ಯಕ್ರಮದ ಉದ್ಘಾಟನೆ ಪಡುಬಿದ್ರಿ ಬಂಟರ ಸಂಘದ ಬಂಟರಭವನ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ ಎಮ್ ರಾಜೇಂದ್ರ ಕುಮಾರ್ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿಯ ಅಧ್ಯಕ್ಷ ವೈ ಸುಧಿರ್ ಕುಮಾರ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಾಪ,ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ, ಅಖಿಲ ಭಾರತ ಬಿಲ್ಲವರ ಯೂನಿಯನ್ ಕುದ್ರೋಳಿ ಮಂಗಳೂರು ಅಧ್ಯಕ್ಷ ನವೀನ್ಚಂದ್ರ ಡಿ ಸುವರ್ಣ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿರ್ದೇಶಕ ಇಂದ್ರಾಳಿ‌ ಜಯಕರ ಶೆಟ್ಟಿ,ಮಂಜುನಾಥ ಎಸ್ ಕೆ,ಪ್ರವೀಣ್ ಬಿ ನಾಯಕ್,ಗಣೇಶ್ ಮಯ್ಯ,ಅರುಣ್ ಕುಮಾರ್ ಎಸ್.ವಿ,ರವಿ ಶೆಟ್ಟಿ, ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ, ಅಶೋಕ್ ಶೆಟ್ಟಿ ಬೆಳ್ಳಂಪಳ್ಳಿ,ರಾಜೇಶ್ ರಾವ್ ಇನ್ನಂಜೆ ,ಗುರುರಾಜ್ ಪೂಜಾರಿ, ಪಿ.ಎಸ್ ರವೀಂದ್ರ ರಾವ್, ಸೊಸೈಟಿ ನಿರ್ದೇಶಕರು,ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಶ್ರೀಮತಿ ನಿಶ್ಮಿತಾ ಪಿ.ಎಚ್.ಉಪಸ್ಥಿತರಿದ್ದರು.ತೇಜಸ್ ಮತ್ತು ದಯಾನಂದ ಡಿ ಕಾರ್ಯಕ್ರಮ ನಿರೂಪಿಸಿದರು.


Vishwa News 24

Recent Posts

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

18 minutes ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

24 minutes ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

28 minutes ago

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – vishwanews24

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…

41 minutes ago

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ – vishwanews24

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ…

46 minutes ago

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ – vishwanews24

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್…

55 minutes ago