ಪಡುಬಿದ್ರಿ: ಕೇಂದ್ರ ಸರ್ಕಾರ ಅವಿಭಜಿತ ದಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಆರಂಭವಾದ ಎಲ್ಲಾ ವಾಣಿಜ್ಯ ಬ್ಯಾಂಕುಗಳನ್ನು ಬೇರೆ ರಾಜ್ಯದ ಬ್ಯಾಂಕುಗಳೊಂದಿಗೆ ವಿಲೀನಗೊಳಿಸಿ ನಮ್ಮ ಭಾವನೆಗೆ ಘಾಸಿತಂದಿದೆ.
ಪ್ರಾಥಮಿಕ ಮಟ್ಟದಲ್ಲಿ ಬೆಳೆದು ರಾಜ್ಯಮಟ್ಟದಲ್ಲಿ ಸೇವೆ ನೀಡುತ್ತಿರುವ ಸಹಕಾರಿ ಸೊಸೈಟಿಯನ್ನು ಕೂಡ ಕೇಂದ್ರ ಸರ್ಕಾರ ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಪ್ರಯತ್ನ ಪಡುತ್ತಿದೆ ಇದು ಎಂದಿಗೂ ಸಲ್ಲದು ಎಂದರು.
ಗ್ರಾಮಾಂತರ ಭಾಗದಲ್ಲಿ ವಾಣಿಜ್ಯ ಬ್ಯಾಂಕುಗಳು ಉತ್ತಮ ಸೇವೆ ನೀಡುವಲ್ಲಿ ಕಾರ್ಯಪ್ರವೃರಾಗಬೇಕೆ ಹೊರತು ಸಹಕಾರಿ ಬ್ಯಾಂಕಿಗೆ ಕೇಂದ್ರದ ಕಾನೂನು ಅನ್ವಯ ಮಾಡುವುದು ಸರಿಯಲ್ಲ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…