ಪಡುಬಿದ್ರಿ: ಕೇಂದ್ರ ಸರ್ಕಾರ ಅವಿಭಜಿತ ದಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಆರಂಭವಾದ ಎಲ್ಲಾ ವಾಣಿಜ್ಯ ಬ್ಯಾಂಕುಗಳನ್ನು ಬೇರೆ ರಾಜ್ಯದ ಬ್ಯಾಂಕುಗಳೊಂದಿಗೆ ವಿಲೀನಗೊಳಿಸಿ ನಮ್ಮ ಭಾವನೆಗೆ ಘಾಸಿತಂದಿದೆ.
ಪ್ರಾಥಮಿಕ ಮಟ್ಟದಲ್ಲಿ ಬೆಳೆದು ರಾಜ್ಯಮಟ್ಟದಲ್ಲಿ ಸೇವೆ ನೀಡುತ್ತಿರುವ ಸಹಕಾರಿ ಸೊಸೈಟಿಯನ್ನು ಕೂಡ ಕೇಂದ್ರ ಸರ್ಕಾರ ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಪ್ರಯತ್ನ ಪಡುತ್ತಿದೆ ಇದು ಎಂದಿಗೂ ಸಲ್ಲದು ಎಂದರು.
ಗ್ರಾಮಾಂತರ ಭಾಗದಲ್ಲಿ ವಾಣಿಜ್ಯ ಬ್ಯಾಂಕುಗಳು ಉತ್ತಮ ಸೇವೆ ನೀಡುವಲ್ಲಿ ಕಾರ್ಯಪ್ರವೃರಾಗಬೇಕೆ ಹೊರತು ಸಹಕಾರಿ ಬ್ಯಾಂಕಿಗೆ ಕೇಂದ್ರದ ಕಾನೂನು ಅನ್ವಯ ಮಾಡುವುದು ಸರಿಯಲ್ಲ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…