ಪಡುಬಿದ್ರಿ: ಮೂರು ತಿಂಗಳ ಹಿಂದೆ ವಿದೇಶದಿಂದ ಬಂದಿದ್ದು ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್ನ ನಸ್ರುಲ್ಲಾ(29) ಎಂಬವರು ಸಾಲಬಾಧೆ ತಾಳಲಾರದೇ ತನ್ನ ರೂಮಿನ ಫ್ಯಾನ್ಗೆ ಚೂಡಿದಾರ್ ವೇಲ್ನಿಂದ ನೇಣು ಬಿಗಿದುಕೊಂಡು ಜ. 8ರ ಸಂಜೆಯ ವೇಳೆ ಸಾವನ್ನಪ್ಪಿದ್ದಾರೆ.
ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಹಣಕಾಸು ಸಂಸ್ಥೆಯ ಮಂದಿ ಹುಡುಕಿಕೊಂಡು ಇವರ ಮನೆಗೆ ಬರುತ್ತಿದ್ದರು. ತಮ್ಮ ಪತ್ನಿಯ ಆಭರಣಗಳನ್ನೂ ಅಡವಿಟ್ಟಿದ್ದ ನಸ್ರುಲ್ಲಾ ಇಂದು ಕೆಲ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬಂದಿದ್ದರು. ಸಂಜೆಯ ವೇಳೆ ಪತ್ನಿಯೊಂದಿಗೆ ಜಗಳವಾಡಿ, ತನ್ನ ಮೊಬೈಲನ್ನು ಪುಡಿಗೈದು ನೇರ ತಮ್ಮ ಬೆಡ್ರೂಮಿಗೆ ತೆರಳಿ ಬಾಗಿಲು ಭದ್ರಪಡಿಸಿಕೊಂಡು ಆತ್ಮಹತ್ಯೆಯನ್ನು ಅವರ ಗೈದುಕೊಂಡಿರುವುದಾಗಿ ಪೊಲೀಸ್ ಮಾಹಿತಿಗಳು ತಿಳಿಸಿವೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವು ಭಾರತೀಯ ದಂಡಸಂಹಿತೆಯನ್ವಯ ದಾಖಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…