ಪಡುಬಿದ್ರಿ : ನಡಿಪಟ್ಟದಲ್ಲಿ ಕಡಲ್ಕೊರೆತ, ಅಪಾಯದಂಚಿನಲ್ಲಿ ಮೀನುಗಾರಿಕಾ ಶೆಡ್
ಪಡುಬಿದ್ರಿ : ಇಲ್ಲಿನ ಕಡಲ ತೀರದ ನಡಿಪಟ್ಟದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಇದರ ಪರಿಣಾಮವಾಗಿ ಪಡುಬಿದ್ರಿಯ ಸುಮಾರು 50 ಕುಟುಂಬದ ಜೀವನವನ್ನು ಅವಲಂಬಿಸಿರುವ ನಾಡದೋಣಿ ಮಹೇಶ್ವರಿ ಡಿಸ್ಕೊ ಫಂಡ್ ನ ಮೀನುಗಾರಿಕೆಯ ಶೆಡ್ ಅಪಾಯದಂಚಿನಲ್ಲಿದೆ.
ಕಡಲ ಕೊರೆತಕ್ಕೆ ಹಾಕಿರುವ ಕಲ್ಲುಗಳು ಸಮುದ್ರ ಪಾಲಾಗುತ್ತಿದ್ದು ಇನ್ನಷ್ಟು ಅಪಾಯವನ್ನು ತಂದೊಡ್ಡುತ್ತಿದ್ದು, ತೀರ ವಾಸಿಗಳು ಆತಂಕದಲ್ಲಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಆದಷ್ಟು ಬೇಗ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…