ಪಡುಬಿದ್ರಿ: ಉಚ್ಚಿಲ ಭಾಸ್ಕರನಗರದಲ್ಲಿ ಹೊಟೇಲ್ ಕೆಲಸಕ್ಕೆ ತೆರಳುತ್ತಿದ್ದ ಮೊಹಮ್ಮದ್ ಶಿನಾಲ್ ಎಂಬ ಯುವಕನನ್ನು ಕಾರಿನಲ್ಲಿ ಬಂದ ವ್ಯಕ್ತಿಗಳು ಅಪಹರಿಸಲು ಯತ್ನಿಸಿದ ಘಟನೆ ನಡೆದಿದ್ದು ಈ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಮೊಹಮ್ಮದ್ ಶಿನಾಲ್ನನ್ನು ಆರೋಪಿಗಳಾದ ಅಬ್ದುಲ್ ಮೋಸೀನ್, ಮೊಹಮ್ಮದ್ ಸಂಶೀರ್, ಮೊಹಮ್ಮದ್ ನೌಪಿಲ್ ಹಾಗೂ ಇತರ ಇಬ್ಬರು ಕಾರಿನಲ್ಲಿ ಬಂದು ಉಚ್ಚಿಲದಲ್ಲಿರುವ ಬೆಳಪು ಸೊಸೈಟಿ ಬಳಿ ತಡೆದು ನಿಲ್ಲಿಸಿ ಮೊಬೈಲ್ ಅನ್ನು ಕಸಿದು ಕಾರಿನಲ್ಲಿ ಕುಳ್ಳಿರಿಸಲು ಯತ್ನಿಸಿದ್ದರು. ಈ ವೇಳೆ ಮೊಹಮ್ಮದ್ ಶಿನಾಲ್ ತನ್ನ ಮೊಬೈಲ್ ಅನ್ನು ಎಳೆದು ತಪ್ಪಿಸಿಕೊಂಡು ತೆರಳಿದ್ದು, ಆರೋಪಿಗಳು ಅಲ್ಲಿಗೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಅಲ್ಲಿಗೆ ಬೈಕಿನಲ್ಲಿ ಬಂದಿದ್ದ ಇನ್ನೋರ್ವ ಆರೋಪಿ ಆಡನ್ ಕೂಡ ಸೇರಿಕೊಂಡಿದ್ದ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದಾಗ ಆಡನ್ ಪರಾರಿಯಾಗಿದ್ದು ಅಬ್ದುಲ್ ಮೋಸೀನ್, ಮೊಹಮ್ಮದ್ ಸಂಶೀರ್, ಮೊಹಮ್ಮದ್ ನೌಪಿಲ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಉಳಿದ ಇಬ್ಬರು ಓಡಿ ಹೋಗಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…