ಪಡುಬಿದ್ರಿ: ಉಡುಪಿ ಜಿಲ್ಲೆಯ ಕಾಪು ಬಳಿಯ ಎಲ್ಲೂರಿನಲ್ಲಿರುವ ಅದಾನಿ ಮಾಲಿಕತ್ವದ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರವು (ಯುಪಿಸಿಎಲ್) ಸಮುದ್ರದ ನೀರನ್ನು ಬಳಸಿದ ಬಳಿಕ ಮರಳಿ ಸಮುದ್ರಕ್ಕೆ ಬಿಡುವ ಬೃಹತ್ ಗಾತ್ರದ ಪೈಪ್ಲೈನ್ ತುಂಡಾಗಿ ಕೆಲವು ದಿನಗಳೇ ಕಳೆದಿವೆ.ಆದರೂ ಕಂಪೆನಿಯು ಒಡೆದ ಬೃಹತ್ ಪೈಪ್ ನ್ನು ಸರಿಪಡಿಸದೇ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಜೀವಗಳನ್ನು ಉಳಿಸೋಣ, ನಮ್ಮ ಸ್ವಂತ ಬ್ಲಡ್ ಬ್ಯಾಂಕ್ ಶೀಘ್ರದಲ್ಲೇ ಬರಲಿದೆ : ಸೋನು ಸೂದ್ -Vishwanews24
ಎರ್ಮಾಳು ತೆಂಕ ಸಮುದ್ರ ತೀರದಲ್ಲಿ ಯುಪಿಸಿಎಲ್ ಪೈಪ್ಲೈನ್ ಅಳವಡಿಸಿತ್ತು. ಸಮುದ್ರದ ನೀರಿನ ಏರಿಳಿತದ ಸಂದರ್ಭ ಬೃಹತ್ ಗಾತ್ರದ ಪೈಪ್ಗಳನ್ನು ವೈಜ್ಞಾನಿಕವಾಗಿ ಅಳವಡಿಸದ ಕಾರಣ ತುಂಡಾಗಿದೆ.
ಸಮುದ್ರ ತೀರದಿಂದ ಸುಮಾರು ಒಂದು ಕಿಮೀ ದೂರದ ಸಮುದ್ರದಾಳದಲ್ಲಿ ಈ ನೀರು ಸಮುದ್ರ ಸೇರಬೇಕಿದೆ. ಆದರೆ ಕಂಪನಿಯ ನಿರ್ಲಕ್ಷ್ಯದಿಂದಾಗಿ ತೀರ ಪ್ರದೇಶದಲ್ಲೇ ನೀರು ಹೊರ ಚೆಲ್ಲುತ್ತಿದೆ.
ಪುತ್ತೂರು : ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಸಾವು -Vishwanews24
ಕಂಪನಿ ಅಧಿಕಾರಿಗಳೊಂದಿಗೆ ಈ ಕುರಿತು ವಿಚಾರಿಸಿದಾಗ ತುರ್ತಾಗಿ ರಿಪೇರಿ ಮಾಡುತ್ತೇವೆ ಎಂದಿದ್ದರು. ಆದರೆ ಈಗ ಕಂಪನಿಯ ಉಪ್ಪು ಮಿಶ್ರಿತ ಬಿಸಿ ನೀರು ಮತ್ತೆ ಸಮುದ್ರ ಕಿನಾರೆಗೆ ಬಿಡಲಾಗುತ್ತಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…