ಪಡುಬಿದ್ರಿ: ಉಡುಪಿ ಜಿಲ್ಲೆಯ ಕಾಪು ಬಳಿಯ ಎಲ್ಲೂರಿನಲ್ಲಿರುವ ಅದಾನಿ ಮಾಲಿಕತ್ವದ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರವು (ಯುಪಿಸಿಎಲ್) ಸಮುದ್ರದ ನೀರನ್ನು ಬಳಸಿದ ಬಳಿಕ ಮರಳಿ ಸಮುದ್ರಕ್ಕೆ ಬಿಡುವ ಬೃಹತ್ ಗಾತ್ರದ ಪೈಪ್ಲೈನ್ ತುಂಡಾಗಿ ಕೆಲವು ದಿನಗಳೇ ಕಳೆದಿವೆ.ಆದರೂ ಕಂಪೆನಿಯು ಒಡೆದ ಬೃಹತ್ ಪೈಪ್ ನ್ನು ಸರಿಪಡಿಸದೇ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಜೀವಗಳನ್ನು ಉಳಿಸೋಣ, ನಮ್ಮ ಸ್ವಂತ ಬ್ಲಡ್ ಬ್ಯಾಂಕ್ ಶೀಘ್ರದಲ್ಲೇ ಬರಲಿದೆ : ಸೋನು ಸೂದ್ -Vishwanews24
ಎರ್ಮಾಳು ತೆಂಕ ಸಮುದ್ರ ತೀರದಲ್ಲಿ ಯುಪಿಸಿಎಲ್ ಪೈಪ್ಲೈನ್ ಅಳವಡಿಸಿತ್ತು. ಸಮುದ್ರದ ನೀರಿನ ಏರಿಳಿತದ ಸಂದರ್ಭ ಬೃಹತ್ ಗಾತ್ರದ ಪೈಪ್ಗಳನ್ನು ವೈಜ್ಞಾನಿಕವಾಗಿ ಅಳವಡಿಸದ ಕಾರಣ ತುಂಡಾಗಿದೆ.
ಸಮುದ್ರ ತೀರದಿಂದ ಸುಮಾರು ಒಂದು ಕಿಮೀ ದೂರದ ಸಮುದ್ರದಾಳದಲ್ಲಿ ಈ ನೀರು ಸಮುದ್ರ ಸೇರಬೇಕಿದೆ. ಆದರೆ ಕಂಪನಿಯ ನಿರ್ಲಕ್ಷ್ಯದಿಂದಾಗಿ ತೀರ ಪ್ರದೇಶದಲ್ಲೇ ನೀರು ಹೊರ ಚೆಲ್ಲುತ್ತಿದೆ.
ಪುತ್ತೂರು : ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಸಾವು -Vishwanews24
ಕಂಪನಿ ಅಧಿಕಾರಿಗಳೊಂದಿಗೆ ಈ ಕುರಿತು ವಿಚಾರಿಸಿದಾಗ ತುರ್ತಾಗಿ ರಿಪೇರಿ ಮಾಡುತ್ತೇವೆ ಎಂದಿದ್ದರು. ಆದರೆ ಈಗ ಕಂಪನಿಯ ಉಪ್ಪು ಮಿಶ್ರಿತ ಬಿಸಿ ನೀರು ಮತ್ತೆ ಸಮುದ್ರ ಕಿನಾರೆಗೆ ಬಿಡಲಾಗುತ್ತಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…