Featured

ಪಡುಬಿದ್ರಿ: UPCL ಬೃಹತ್ ಗಾತ್ರದ  ಪೈಪ್‌ಲೈನ್ ತುಂಡು: ಉಪ್ಪು ಮಿಶ್ರಿತ ಬಿಸಿ ನೀರು ಮತ್ತೆ ಸಮುದ್ರಕ್ಕೆ ; ಸ್ಥಳೀಯರ ಆಕ್ರೋಶ -Vishwanews24

ಪಡುಬಿದ್ರಿ: UPCL ಬೃಹತ್ ಗಾತ್ರದ  ಪೈಪ್‌ಲೈನ್ ತುಂಡು: ಉಪ್ಪು ಮಿಶ್ರಿತ ಬಿಸಿ ನೀರು ಮತ್ತೆ ಸಮುದ್ರಕ್ಕೆ ; ಸ್ಥಳೀಯರ ಆಕ್ರೋಶ -Vishwanews24

ಪಡುಬಿದ್ರಿ: ಉಡುಪಿ ಜಿಲ್ಲೆಯ ಕಾಪು ಬಳಿಯ ಎಲ್ಲೂರಿನಲ್ಲಿರುವ ಅದಾನಿ ಮಾಲಿಕತ್ವದ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರವು (ಯುಪಿಸಿಎಲ್) ಸಮುದ್ರದ ನೀರನ್ನು ಬಳಸಿದ ಬಳಿಕ ಮರಳಿ ಸಮುದ್ರಕ್ಕೆ ಬಿಡುವ ಬೃಹತ್ ಗಾತ್ರದ ಪೈಪ್‌ಲೈನ್ ತುಂಡಾಗಿ ಕೆಲವು ದಿನಗಳೇ ಕಳೆದಿವೆ.ಆದರೂ ಕಂಪೆನಿಯು ಒಡೆದ ಬೃಹತ್ ಪೈಪ್ ನ್ನು ಸರಿಪಡಿಸದೇ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಜೀವಗಳನ್ನು ಉಳಿಸೋಣ, ನಮ್ಮ ಸ್ವಂತ ಬ್ಲಡ್ ಬ್ಯಾಂಕ್ ಶೀಘ್ರದಲ್ಲೇ ಬರಲಿದೆ : ಸೋನು ಸೂದ್ -Vishwanews24

ಎರ್ಮಾಳು ತೆಂಕ ಸಮುದ್ರ ತೀರದಲ್ಲಿ ಯುಪಿಸಿಎಲ್ ಪೈಪ್‌ಲೈನ್ ಅಳವಡಿಸಿತ್ತು. ಸಮುದ್ರದ ನೀರಿನ ಏರಿಳಿತದ ಸಂದರ್ಭ ಬೃಹತ್ ಗಾತ್ರದ ಪೈಪ್‌ಗಳನ್ನು ವೈಜ್ಞಾನಿಕವಾಗಿ ಅಳವಡಿಸದ ಕಾರಣ ತುಂಡಾಗಿದೆ.

ಸಮುದ್ರ ತೀರದಿಂದ ಸುಮಾರು ಒಂದು ಕಿಮೀ ದೂರದ ಸಮುದ್ರದಾಳದಲ್ಲಿ ಈ ನೀರು ಸಮುದ್ರ ಸೇರಬೇಕಿದೆ. ಆದರೆ ಕಂಪನಿಯ ನಿರ್ಲಕ್ಷ್ಯದಿಂದಾಗಿ ತೀರ ಪ್ರದೇಶದಲ್ಲೇ ನೀರು ಹೊರ ಚೆಲ್ಲುತ್ತಿದೆ.

ಪುತ್ತೂರು : ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಸಾವು -Vishwanews24

ಕಂಪನಿ ಅಧಿಕಾರಿಗಳೊಂದಿಗೆ ಈ ಕುರಿತು ವಿಚಾರಿಸಿದಾಗ ತುರ್ತಾಗಿ ರಿಪೇರಿ ಮಾಡುತ್ತೇವೆ ಎಂದಿದ್ದರು. ಆದರೆ ಈಗ ಕಂಪನಿಯ ಉಪ್ಪು ಮಿಶ್ರಿತ ಬಿಸಿ ನೀರು ಮತ್ತೆ ಸಮುದ್ರ ಕಿನಾರೆಗೆ ಬಿಡಲಾಗುತ್ತಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ : ಬೆದರಿಕೆ ಕರೆಗಳು ಬರುತ್ತಿರುವ ಹಿನ್ನಲೆಯಲ್ಲಿ ವಿಚಾರಣೆಗೆ ಹಾಜರಾಗದ ದಿನೇಶ್ ಕಲ್ಲಹಳ್ಳಿ -Vishwanews24

Vishwa News 24

Recent Posts

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…

4 minutes ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…

9 minutes ago

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

16 minutes ago

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  – vishwanews24

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…

21 minutes ago

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…

27 minutes ago

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ – vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…

33 minutes ago