Featured

ಪಡುಬಿದ್ರಿ70 ನೇ ಅಖಿಲಭಾರತ ಸಹಕಾರ ಸಪ್ತಾಹ ಸಮಾರೋಪ : ವೈ ಸುಧೀರ್ ಕುಮಾರ್ :- vishwanews24

ಪಡುಬಿದ್ರಿ70 ನೇ ಅಖಿಲಭಾರತ ಸಹಕಾರ ಸಪ್ತಾಹ ಸಮಾರೋಪ : ವೈ ಸುಧೀರ್ ಕುಮಾರ್ :- vishwanews24

ನವಿಕೃತ ಹವಾ ನಿಯಂತ್ರಿತ ಸಭಾಂಗಣ ಉದ್ಘಾಟನೆ ಸನ್ಮಾನ ಕೃಷಿ ಸಹಾಯಧನ ವಿತರಣೆ

ಪಡುಬಿದ್ರಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ,ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇದರ ಸಯುಕ್ತ ಆಶಯದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಹಾಗೂ ಸಹಕಾರ ಶಿಕ್ಷಣ ತರಬೇತಿಯ ಪರಿಷ್ಕರಣೆ ದಿನ, ಪಡುಬಿದ್ರಿ ಸೊಸೈಟಿಯ ನವಿಕೃತ ಹವಾ ನಿಯಂತ್ರಿತ ಸಭಾಂಗಣ ಉದ್ಘಾಟನೆ ಸನ್ಮಾನ ಕೃಷಿ ಸಹಾಯ ಧನ ವಿತರಣಾ ಸಮಾರಂಭ ವೈ ಲಕ್ಷ್ಮಣ ಸಭಾಂಗಣ ಸಹಕಾರ ಸಂಗಮ ಪಡುಬಿದ್ರಿ ಇಲ್ಲಿ ಸೋಮವಾರ ಪೂರ್ವಾಹ್ನ 10.30 ಕ್ಕೆ ಜರಗಲಿದೆ ಎಂದು ಪಡುಬಿದ್ರಿ ಸಹಕಾರಿ ವ್ಯವಸಾಯ ಕ ಸೊಸೈಟಿ ಅಧ್ಯಕ್ಷ ವೈ ಸುಧೀರ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಡಾ. ಎಂ ಎನ್ ರಾಜೇಂದ್ರ ಕುಮಾರ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ವೈ .ಸುಧಿರ್ ಕುಮಾರ್ ವಹಿಸಲಿದ್ದಾರೆ, ನವೀಕೃತ ಹವಾನಿಯಂತ್ರಿತ ಸಭಾಂಗಣದ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾಡಲಿದ್ದು ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ,ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಇಂದ್ರಾಳಿ ಜಯಕರ ಶೆಟ್ಟಿ, ಸಹಕಾರ ಸಂಘಗಳ ಉಪಬಂಧಕರ ರಮೇಶ್ ಹೆಚ್ ಏನ್ , ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್ ವಿ , ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ಶಶಿಕಲಾ ವೈ ಉಪಸ್ಥಿತರಿರುವರು, ಡಾ ಗಣನಾಥ ಎಕ್ಕಾರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆಂದು ಅವರು ತಿಳಿಸಿದರು.
ಇದೇ ಸಂಧರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಹೆಜಮಾಡಿ , ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ ವೈ,ಅವರಿಗೆ ಸನ್ಮಾನ ಕಾರ್ಯಕ್ರಮ, ಬಾಲಕೃಷ್ಣ ಭಟ್ ಅವರಿಗೆ ಬಿಳ್ಕೋಡುಗೆ ಕಾರ್ಯಕ್ರಮ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಸೊಸೈಟಿಯ ನಿರ್ದೇಶಕರುಗಳಾದ ಗಿರಿಶ್,ಶಿವರಾಮ್ ಶೆಟ್ಟಿ, ವಾಸುದೇವ ಪಲಿಮಾರು,ಮಾಧವ ಆಚಾರ್ಯ, ರಾಜರಾಮ್,ಯಶವಂತ್,ಸ್ಟ್ಯಾನಿ ಕಾಡ್ರಸ್, ಸುಚರಿತಾ ಅಮೀನ್,  ದೀಪಕ್ ಸಾಲ್ಯಾನ್ ಉಪಸ್ಥಿತರಿದ್ದರು.

 

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago