ಪಣಂಬೂರು: ಪಣಂಬೂರು ಬೀಚ್ ನಲ್ಲಿ ರವಿವಾರ ಸಮುದ್ರ ಪಾಲಾಗಿದ್ದ ಮೂವರು ಯುವಕರ ಪೈಕಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.
ಬಜಪೆ ಸಮೀಪದ ಪೊರ್ಕೋಡಿ ನಿವಾಸಿ ಖಾಸಗಿ ಕಂಪೆನಿಯ ಡೆಲಿವರಿ ಬಾಯ್ ಮಿಲನ್ (20) ಮತ್ತು ಬೈಕಂಪಾಡಿ ಕೈಗಾರಿಕಾ ಪ್ರದೇಶದ ಖಾಸಗಿ ಘಟಕದ ಸೂಪರ್ ವೈಸರ್ ನಾಗರಾಜ್ (26) ಅವರ ಶವಗಳು ಬೀಚಿನ ಬ್ರೇಕ್ ವಾಟರ್ ಬಳಿ ಸಿಕ್ಕಿವೆ. ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಖಾಸಗಿ ಕಾಲೇಜಿನ ವಿದ್ಯಾರ್ಥಿ ಲಿಖಿತ್ (18) ಗಾಗಿ ಶೋಧ ಕಾರ್ಯ ಮುಂದುವರಿದಿದೆ.
ರವಿವಾರ ಸಮುದ್ರಕ್ಕಿಳಿದ ಸಂದರ್ಭ ಅಪಾಯಕ್ಕೆ ಸಿಲುಕಿದ್ದ ಇನ್ನೋರ್ವ ಯುವಕ ಪೊರ್ಕೋಡಿ ನಿವಾಸಿ ಮನೋಜ್ ಎಂಬವರನ್ನು ಜೀವ ರಕ್ಷಕ ಸಿಬಂದಿ ರಕ್ಷಿಸಿದ್ದರು. ಇದೀಗ ಪಣಂಬೂರು ಬೀಚ್ ಬಳಿ ಸಮುದ್ರಕ್ಕೆ ಇಳಿಯ ಬಾರದು ಎಂಬ ಬ್ಯಾನರನ್ನು ಪೊಲೀಸರು ಅಳವಡಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…