ಬಂಟ್ವಾಳ: ಇಲ್ಲಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಇದೇ 23ರಿಂದ 24ರತನಕ ವರ್ಷಾವಧಿ ಕೋಲ ಮತ್ತಿತರ ಕಾರ್ಯಕ್ರಮಗಳು ಕ್ಷೇತ್ರದ ಸಂಪ್ರದಾಯದಂತೆ ನೆರೆವೇರಲಿದೆ ಎಂದು ಆಡಳಿತಾಕಾರಿ, ತಹಸೀಲ್ದಾರ್ ಡಿ. ಅರ್ಚನಾ ಭಟ್ ತಿಳಿಸಿದ್ದಾರೆ.
ಇದೇ 23ರಂದು ಸಂಜೆ ಕೊಪ್ಪರಿಗೆ ಮುಹೂರ್ತ, ಕುಣಿತ ಭಜನೆ, ದೀಪ ಪ್ರಜ್ವಲನೆ, ನೃತ್ಯಾರಾಧನೆ ಬಳಿಕ ನಾಟಕ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದೇ 24ರಂದು ಬೆಳಿಗ್ಗೆ ನವಕ ಕಲಶಪ್ರದನ, 12 ತೆಂಗಿನಕಾಯಿ ಗಣಹೋಮ, ನಾಗತಂಬಿಲ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಬಳಿಕ ಭಜನಾ ಸಂಕೀರ್ತನೆ, ಸಂಜೆ ಪಣೋಲಿಬೈಲು ಶ್ರೀಕೃಷ್ಣ ಮಂದಿರದಲ್ಲಿ ಭಜನಾ ಸಂಕೀರ್ತನೆ ಬಳಿಕ ಮೆರವಣಿಗೆ, ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ, ಗೀತ ಸಾಹಿತ್ಯ ಸಂಭ್ರಮ, ಭಂಡಾರದಮನೆಯಿಂದ ದೈವಗಳ ಭಂಡಾರ ಬರುವುದು, ತುಳು ನಾಟಕ ಪ್ರದರ್ಶನ ಬಳಿಕ ರಾತ್ರಿ ಗಂಟೆ 12ರಿಂದ ವರ್ಷಾವಧಿ ಕೋಲ ಸೇವೆ ನಡೆಯಲಿದೆ ಎಂದು ಕಾರ್ಯನಿರ್ವಹಣಾಕಾರಿ ದಿವಾಕರ ಮುಗುಳ್ಯ ತಿಳಿಸಿದ್ದಾರೆ.
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…