ಬಂಟ್ವಾಳ: ಇಲ್ಲಿನ ಕಾರಣಿಕ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಇದೇ 23ರಿಂದ 24ರತನಕ ವರ್ಷಾವಧಿ ಕೋಲ ಮತ್ತಿತರ ಕಾರ್ಯಕ್ರಮಗಳು ಕ್ಷೇತ್ರದ ಸಂಪ್ರದಾಯದಂತೆ ನೆರೆವೇರಲಿದೆ ಎಂದು ಆಡಳಿತಾಕಾರಿ, ತಹಸೀಲ್ದಾರ್ ಡಿ. ಅರ್ಚನಾ ಭಟ್ ತಿಳಿಸಿದ್ದಾರೆ.
ಇದೇ 23ರಂದು ಸಂಜೆ ಕೊಪ್ಪರಿಗೆ ಮುಹೂರ್ತ, ಕುಣಿತ ಭಜನೆ, ದೀಪ ಪ್ರಜ್ವಲನೆ, ನೃತ್ಯಾರಾಧನೆ ಬಳಿಕ ನಾಟಕ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಇದೇ 24ರಂದು ಬೆಳಿಗ್ಗೆ ನವಕ ಕಲಶಪ್ರದನ, 12 ತೆಂಗಿನಕಾಯಿ ಗಣಹೋಮ, ನಾಗತಂಬಿಲ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಬಳಿಕ ಭಜನಾ ಸಂಕೀರ್ತನೆ, ಸಂಜೆ ಪಣೋಲಿಬೈಲು ಶ್ರೀಕೃಷ್ಣ ಮಂದಿರದಲ್ಲಿ ಭಜನಾ ಸಂಕೀರ್ತನೆ ಬಳಿಕ ಮೆರವಣಿಗೆ, ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ, ಗೀತ ಸಾಹಿತ್ಯ ಸಂಭ್ರಮ, ಭಂಡಾರದಮನೆಯಿಂದ ದೈವಗಳ ಭಂಡಾರ ಬರುವುದು, ತುಳು ನಾಟಕ ಪ್ರದರ್ಶನ ಬಳಿಕ ರಾತ್ರಿ ಗಂಟೆ 12ರಿಂದ ವರ್ಷಾವಧಿ ಕೋಲ ಸೇವೆ ನಡೆಯಲಿದೆ ಎಂದು ಕಾರ್ಯನಿರ್ವಹಣಾಕಾರಿ ದಿವಾಕರ ಮುಗುಳ್ಯ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…