Featured

ಪತ್ನಿಯ ಕಿರುಕುಳ ತಾಳಲಾರದೇ ಪತಿ ನೇಣಿಗೆ ಶರಣು – vishwanews24

ಪತ್ನಿಯ ಕಿರುಕುಳ ತಾಳಲಾರದೇ ನವವಿವಾಹಿತ ನೇಣಿಗೆ ಶರಣು

ಕಲಬುರಗಿ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣಿಗೆ ಶರಣಾದ ಘಟನೆ ಕಲಬುರಗಿಯ ಮಹಾದೇವ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಆಳಂದದ ರಾಕೇಶ್ (30) ಎಂದು ಗುರುತಿಸಲಾಗಿದೆ. ಕಳೆದ 4 ತಿಂಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ರಾಕೇಶ್ ಮದುವೆಯಾಗಿತ್ತು. ಮದುವೆ ಬಳಿಕ ಮನೆ ಕೆಲಸ ಸೇರಿ ಇತರೆ ವಿಷಯಗಳಿಗೆ ರಾಕೇಶ್‌ಗೆ ಪತ್ನಿ ನಿತ್ಯ ಕಿರುಕುಳ ಕೊಡುತ್ತಿದ್ದಳು ಎಂದು ಆರೋಪಿಸಲಾಗಿದೆ.

ಮಾತು ಕೇಳದೇ ಇದ್ದರೆ ಪೊಲೀಸರಿಗೆ ದೂರು ಕೊಡುವುದಾಗಿ ಪದೇ ಪದೇ ಬೆದರಿಕೆ ಹಾಕುತ್ತಿದ್ದಳು. ಇದೇ ಕಾರಣಕ್ಕೆ ಕಿರುಕುಳ ತಾಳಲಾರದೇ ನೇಣು ಬಿಗಿದುಕೊಂಡ ರಾಕೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಮೃತನ ಪತ್ನಿ ಹಾಗೂ ಆಕೆಯ ಸಂಬಂಧಿಕರ ವಿರುದ್ಧ ರಾಕೇಶ್ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Vishwa News 24

Recent Posts

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

23 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

40 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

49 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

1 hour ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

2 hours ago