Featured

ಪತ್ನಿಯ ವ್ಯಾಸಂಗಕ್ಕೆ ಸಹಾಯ ಮಾಡಿದ ಗಂಡ ; ಸರ್ಕಾರಿ ಕೆಲಸ ಸಿಕ್ಕಿದ ಮೇಲೆ ಪತ್ನಿ ಎಸ್ಕೇಪ್ – vishwanews24

ಪತ್ನಿಯ ವ್ಯಾಸಂಗಕ್ಕೆ ಸಹಾಯ ಮಾಡಿದ ಗಂಡ ; ಸರ್ಕಾರಿ ಕೆಲಸ ಸಿಕ್ಕಿದ ಮೇಲೆ ಪತ್ನಿ ಎಸ್ಕೇಪ್

ಉತ್ತರಪ್ರದೇಶ: ಪತ್ನಿ ವ್ಯಾಸಂಗಕ್ಕೆ ಸಹಾಯ ಮಾಡಿದ್ದು, ಜೀವನದಲ್ಲಿ ಮುಂದೆ ಬಂದ ನಂತರ ಆಕೆ ತನ್ನನ್ನು ತೊರೆದಿದ್ದಾಳೆ ಎಂದು ವ್ಯಕ್ತಿಯೊಬ್ಬ ಆರೋಪಿಸಿದ್ದರು. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಹೆಂಡತಿಯೊಬ್ಬಳು ಸರ್ಕಾರಿ ನೌಕರಿ ಸಿಕ್ಕಿದ ಬೆನ್ನಲ್ಲೇ ತನ್ನ ಗಂಡನ ಬಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ವಿಶ್ವಕರ್ಮ ಎಂಬ ವ್ಯಕ್ತಿ 2 ವರ್ಷದ ಹಿಂದಷ್ಟೇ ರಿಚಾಳನ್ನು ಮದುವೆಯಾಗಿದ್ದ. ಸರ್ಕಾರಿ ನೌಕರಿ ಆಸೆ ಹೊಂದಿದ್ದ ಪತ್ನಿಗೆ ಓದಿನಲ್ಲೂ ಸಹಾಯ ಮಾಡಿದ್ದ. ಆಕೆಗೆ ಈಗ ಸರ್ಕಾರಿ ಕೆಲಸ ಸಿಕ್ತಾಯಿದ್ದಂತೆ ಗಂಡನನ್ನು ಬಿಟ್ಟು ಪರಾರಿಯಾಗಿದ್ದಾಳೆ. ಮನನೊಂದಿರುವ ಪತಿ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾನೆ.

ಪತ್ನಿ ಇನ್ನು ಮುಂದೆ ತನ್ನೊಂದಿಗೆ ಮಾತನಾಡುತ್ತಿಲ್ಲ ಮತ್ತು ತನ್ನ ಕರೆಗಳನ್ನು ಸಹ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಕಾಲೇಜಿಗೆ ಭೇಟಿ ನೀಡುವ ನೆಪದಲ್ಲಿ ಮನೆಯಿಂದ ಹೊರಟರು. ಆದರೆ, ಆ ಬಳಿಕ ಆಕೆ ಹಿಂತಿರುಗಿರಲಿಲ್ಲ ಎಂದು ಗೋಳಿಟ್ಟಿದ್ದಾನೆ.

ಅಂದ್ಹಾಗೆ ಗಂಡನ ಬಿಟ್ಟು ಹೋದ ಮಹಿಳೆ ಲೆಕ್ಕಪತ್ರ ಪರಿಶೀಲನಾ ಅಧಿಕಾರಿಯಾಗಿ ನೇಮಕಗೊಂಡಿದ್ದಾಳೆ. 2022 ಫೆಬ್ರವರಿ 6ರಲ್ಲಿ ಇಬ್ಬರು ನ್ಯಾಯಾಲಯದಲ್ಲಿ ಮದುವೆ ಆಗಿದ್ದರು. ಪತ್ನಿ ಮಾಡಿದ ವಂಚನೆಯಿಂದ ಪತಿ ಕಂಗಾಲ್ ಆಗಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago