Featured

ಪತ್ನಿಯ ವ್ಯಾಸಂಗಕ್ಕೆ ಸಹಾಯ ಮಾಡಿದ ಗಂಡ ; ಸರ್ಕಾರಿ ಕೆಲಸ ಸಿಕ್ಕಿದ ಮೇಲೆ ಪತ್ನಿ ಎಸ್ಕೇಪ್ – vishwanews24

ಪತ್ನಿಯ ವ್ಯಾಸಂಗಕ್ಕೆ ಸಹಾಯ ಮಾಡಿದ ಗಂಡ ; ಸರ್ಕಾರಿ ಕೆಲಸ ಸಿಕ್ಕಿದ ಮೇಲೆ ಪತ್ನಿ ಎಸ್ಕೇಪ್

ಉತ್ತರಪ್ರದೇಶ: ಪತ್ನಿ ವ್ಯಾಸಂಗಕ್ಕೆ ಸಹಾಯ ಮಾಡಿದ್ದು, ಜೀವನದಲ್ಲಿ ಮುಂದೆ ಬಂದ ನಂತರ ಆಕೆ ತನ್ನನ್ನು ತೊರೆದಿದ್ದಾಳೆ ಎಂದು ವ್ಯಕ್ತಿಯೊಬ್ಬ ಆರೋಪಿಸಿದ್ದರು. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಹೆಂಡತಿಯೊಬ್ಬಳು ಸರ್ಕಾರಿ ನೌಕರಿ ಸಿಕ್ಕಿದ ಬೆನ್ನಲ್ಲೇ ತನ್ನ ಗಂಡನ ಬಿಟ್ಟು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.

ವಿಶ್ವಕರ್ಮ ಎಂಬ ವ್ಯಕ್ತಿ 2 ವರ್ಷದ ಹಿಂದಷ್ಟೇ ರಿಚಾಳನ್ನು ಮದುವೆಯಾಗಿದ್ದ. ಸರ್ಕಾರಿ ನೌಕರಿ ಆಸೆ ಹೊಂದಿದ್ದ ಪತ್ನಿಗೆ ಓದಿನಲ್ಲೂ ಸಹಾಯ ಮಾಡಿದ್ದ. ಆಕೆಗೆ ಈಗ ಸರ್ಕಾರಿ ಕೆಲಸ ಸಿಕ್ತಾಯಿದ್ದಂತೆ ಗಂಡನನ್ನು ಬಿಟ್ಟು ಪರಾರಿಯಾಗಿದ್ದಾಳೆ. ಮನನೊಂದಿರುವ ಪತಿ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾನೆ.

ಪತ್ನಿ ಇನ್ನು ಮುಂದೆ ತನ್ನೊಂದಿಗೆ ಮಾತನಾಡುತ್ತಿಲ್ಲ ಮತ್ತು ತನ್ನ ಕರೆಗಳನ್ನು ಸಹ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಕಾಲೇಜಿಗೆ ಭೇಟಿ ನೀಡುವ ನೆಪದಲ್ಲಿ ಮನೆಯಿಂದ ಹೊರಟರು. ಆದರೆ, ಆ ಬಳಿಕ ಆಕೆ ಹಿಂತಿರುಗಿರಲಿಲ್ಲ ಎಂದು ಗೋಳಿಟ್ಟಿದ್ದಾನೆ.

ಅಂದ್ಹಾಗೆ ಗಂಡನ ಬಿಟ್ಟು ಹೋದ ಮಹಿಳೆ ಲೆಕ್ಕಪತ್ರ ಪರಿಶೀಲನಾ ಅಧಿಕಾರಿಯಾಗಿ ನೇಮಕಗೊಂಡಿದ್ದಾಳೆ. 2022 ಫೆಬ್ರವರಿ 6ರಲ್ಲಿ ಇಬ್ಬರು ನ್ಯಾಯಾಲಯದಲ್ಲಿ ಮದುವೆ ಆಗಿದ್ದರು. ಪತ್ನಿ ಮಾಡಿದ ವಂಚನೆಯಿಂದ ಪತಿ ಕಂಗಾಲ್ ಆಗಿದ್ದಾರೆ.

Vishwa News 24

Recent Posts

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

14 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

26 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

1 hour ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

3 hours ago